ಒಬ್ಬ ಭ್ರಷ್ಟ, 420ಗೆ ಸಚಿವ ಸ್ಥಾನ ನೀಡಿದ್ದಾರೆ -ಹೆಚ್.ವಿಶ್ವನಾಥ್ ಕಿಡಿ

Webdunia
ಗುರುವಾರ, 14 ಜನವರಿ 2021 (11:11 IST)
ರಾಯಚೂರು : ಒಬ್ಬ ಭ್ರಷ್ಟ, 420ಗೆ ಸಚಿವ ಸ್ಥಾನ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಕೊಟ್ಟು ಮಾತು ತಪ್ಪಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ದಲಿತ ಸಮುದಾಯದ ನಾಗೇಶ್ ರಿಂದ ರಾಜೀನಾಮೆ ಪಡೆದಿದ್ದಾರೆ. ಹಿಂದುಳಿದ ವರ್ಗದ ಶಾಸಕ ಮುನಿರತ್ನರನ್ನು ಕಡೆಗಣಿಸಿದ್ದಾರೆ. ನಾಗೇಶ್, ಮುನಿರತ್ನ ರನ್ನು ಕಡೆಗಣಿಸಿ ಭ್ರಷ್ಟನಿಗೆ ಮಣೆ ಹಾಕಲಾಗಿದೆ. ಸಿಎಂಗೆ ಕೃತಜ್ಞತಾ ಮನೋಭಾವ ಇಲ್ಲವೆಂದು ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಏಕೆ ಬೆಂಬಲಿಸಿದ್ದಾರೋ ಗೊತ್ತಿಲ್ಲ. ಭ್ರಷ್ಟನನ್ನು ಪಕ್ಷದಲ್ಲಿಟ್ಟುಕೊಂಡು ಸಿಎಂ ಹೇಗೆ ಆಡಳಿತ ಮಾಡ್ತಾರೆ. ಭ್ರಷ್ಟನನ್ನು ಯಾಕೆ ನಿಮ್ಮ ಪಕ್ಷದಲ್ಲಿ ಕೂರಿಸಿಕೊಳ್ಳುತ್ತೀರಿ. ಹುಣಸೂರಿನಲ್ಲಿ ಬಿಜೆಪಿ ಸೋಲಿಸಲು ಹಣ ಲಪಟಾಯಿಸಿ ಕಾಣೆಯಾಗಿದ್ದ ವ್ಯಕ್ತಿಯನ್ನು ಸಚಿವರನ್ನಾಗಿ ಯಾಕೆ ಮಾಡ್ತೀರಿ?  ಎಂದು ಅವರು ಸಿಎಂನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments