Webdunia - Bharat's app for daily news and videos

Install App

ಒಬ್ಬ ಭ್ರಷ್ಟ, 420ಗೆ ಸಚಿವ ಸ್ಥಾನ ನೀಡಿದ್ದಾರೆ -ಹೆಚ್.ವಿಶ್ವನಾಥ್ ಕಿಡಿ

Webdunia
ಗುರುವಾರ, 14 ಜನವರಿ 2021 (11:11 IST)
ರಾಯಚೂರು : ಒಬ್ಬ ಭ್ರಷ್ಟ, 420ಗೆ ಸಚಿವ ಸ್ಥಾನ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಕೊಟ್ಟು ಮಾತು ತಪ್ಪಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ದಲಿತ ಸಮುದಾಯದ ನಾಗೇಶ್ ರಿಂದ ರಾಜೀನಾಮೆ ಪಡೆದಿದ್ದಾರೆ. ಹಿಂದುಳಿದ ವರ್ಗದ ಶಾಸಕ ಮುನಿರತ್ನರನ್ನು ಕಡೆಗಣಿಸಿದ್ದಾರೆ. ನಾಗೇಶ್, ಮುನಿರತ್ನ ರನ್ನು ಕಡೆಗಣಿಸಿ ಭ್ರಷ್ಟನಿಗೆ ಮಣೆ ಹಾಕಲಾಗಿದೆ. ಸಿಎಂಗೆ ಕೃತಜ್ಞತಾ ಮನೋಭಾವ ಇಲ್ಲವೆಂದು ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಏಕೆ ಬೆಂಬಲಿಸಿದ್ದಾರೋ ಗೊತ್ತಿಲ್ಲ. ಭ್ರಷ್ಟನನ್ನು ಪಕ್ಷದಲ್ಲಿಟ್ಟುಕೊಂಡು ಸಿಎಂ ಹೇಗೆ ಆಡಳಿತ ಮಾಡ್ತಾರೆ. ಭ್ರಷ್ಟನನ್ನು ಯಾಕೆ ನಿಮ್ಮ ಪಕ್ಷದಲ್ಲಿ ಕೂರಿಸಿಕೊಳ್ಳುತ್ತೀರಿ. ಹುಣಸೂರಿನಲ್ಲಿ ಬಿಜೆಪಿ ಸೋಲಿಸಲು ಹಣ ಲಪಟಾಯಿಸಿ ಕಾಣೆಯಾಗಿದ್ದ ವ್ಯಕ್ತಿಯನ್ನು ಸಚಿವರನ್ನಾಗಿ ಯಾಕೆ ಮಾಡ್ತೀರಿ?  ಎಂದು ಅವರು ಸಿಎಂನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments