Webdunia - Bharat's app for daily news and videos

Install App

ಕಾವ್ಯಾತ್ಮಕವಾಗಿ ರಾಜೀನಾಮೆಗೆ ಕಾರಣ ನೀಡಿದ ಎಚ್. ವಿಶ್ವನಾಥ್

Webdunia
ಶುಕ್ರವಾರ, 23 ಜೂನ್ 2017 (11:24 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುತ್ತಿರುವ ಹಿರಿಯ ನಾಯಕರ ಪೈಕಿಗೆ ಎಚ್. ವಿಶ್ವನಾಥ್ ಸೇರ್ಪಡೆಯಾಗಿದ್ದಾರೆ. ಇಂದು ಅಧಿಕೃತವಾಗಿ ರಾಜೀನಾಮೆ ನೀಡಿದ ವಿಶ್ವನಾಥ್, ಕಾವ್ಯಾತ್ಮಕವಾಗಿ ರಾಜೀನಾಮೆ ಪತ್ರ ಓದಿದರು.

 
ಮೂಲತಃ ಸಾಹಿತಿಯೂ ಆಗಿರುವ ವಿಶ್ವನಾಥ್ ರಾಜೀನಾಮೆ ನೀಡಲು ಕಾರಣವನ್ನು ಆಸಕ್ತಿಕರವಾಗಿ ವಿವರಿಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ವ ಹಿತಾಸಕ್ತಿ ದೃಷ್ಟಿಯಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡುತ್ತಿಲ್ಲ.

ಯಾವ ತತ್ವದ ಆಧಾರದಲ್ಲಿ ಕಾಂಗ್ರೆಸ್ ಸ್ಥಾಪನೆಯಾಯಿತೋ, ಅದರ ಆಶಯಕ್ಕೆ ತಕ್ಕಂತೆ ಅಲ್ಲಿ ಯಾವುದೂ ನಡೆಯುತ್ತಿಲ್ಲ ಎಂಬ ಕಾರಣಕ್ಕೆ ಪಕ್ಷ ಬಿಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯ ನಂತರ ವಿಶ್ವನಾಥ್ ಅಧಿಕೃತವಾಗಿ ರಾಜೀನಾಮೆ ಪತ್ರ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments