Webdunia - Bharat's app for daily news and videos

Install App

ಹುಣಸೂರಿಗೆ ನಾನೇ ಅಭ್ಯರ್ಥಿ ಎಂದ ಹೆಚ್.ವಿಶ್ವನಾಥ್

Webdunia
ಭಾನುವಾರ, 29 ಸೆಪ್ಟಂಬರ್ 2019 (17:53 IST)
ಅನರ್ಹ ಶಾಸಕ ಹೆಚ್.ವಿಶ್ವನಾಥ್, ಹುಣಸೂರು ಮತಕ್ಷೇತ್ರದಿಂದ ನಾನೇ ಸ್ಪರ್ಧೆ ಮಾಡೋದಾಗಿ ಸ್ಪಷ್ಟವಾಗಿ ಹೇಳೋ ಮೂಲಕ ಜಿಟಿಟಿ ಕುಟುಂಬದ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದಾರೆ.


ಹೆಚ್.ವಿಶ್ವನಾಥ್ ಅವರ ಈ ಹೇಳಿಕೆಯಿಂದಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ರಿಗೆ ತೀವ್ರವಾದಂತಹ ನಿರಾಸೆ ಉಂಟಾಗಿದೆ ಎನ್ನಲಾಗಿದೆ.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ತಮ್ಮ ಮಗನನ್ನು ನಿಲ್ಲಿಸಲು ಜಿಡಿಟಿ ಮುಂದಾಗಿದ್ದರು. ಹೀಗಾಗಿ ಪದೇ ಪದೇ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಬಂದಿದ್ರು.

ಆದರೆ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಸ್ಪಷ್ಟನೆ ನೀಡಿದ ಬಳಿಕ ಜಿಟಿಡಿ ಆಸೆ ಠುಸ್ಸ್ ಆಗಿದೆ ಎಂದೇ ಚರ್ಚೆ ಆಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments