Webdunia - Bharat's app for daily news and videos

Install App

‘ಸಿದ್ಧು ಅನ್ಯಾಯ ಮಾಡಿದಾಗ ಶ್ರೀಗಳು ಎಲ್ಲಿದ್ರು?’ ಜೆಡಿಎಸ್ ಶಾಸಕ ವಿಶ್ವನಾಥ್ ಪ್ರಶ್ನೆ

Webdunia
ಶನಿವಾರ, 30 ಜೂನ್ 2018 (11:20 IST)
ಬೆಂಗಳೂರು: ಕುರುಬ ಸಮುದಾಯದವರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವ ಕಾಗಿನೆಲೆ ಶ್ರೀಗಳು ಹಿಂದೆ ಸಿದ್ದರಾಮಯ್ಯ ಅನ್ಯಾಯ ಮಾಡಿದಾಗ ಎಲ್ಲಿದ್ರು ಎಂದು ಜೆಡಿಎಸ್ ಶಾಸಕ, ಎಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಕಾಗಿನೆಲೆ ಶ್ರೀಗಳಿಗೆ ಟಾಂಗ್ ಕೊಟ್ಟ ವಿಶ್ವನಾಥ್ ‘ಕೆಲವು ಮಠಾಧೀಶರು ಅಧಿಕಾರವಿದ್ದ ಕಡೆ ವಾಲುತ್ತಾರೆ. ಸನ್ಯಾಸಿಗಳು ರಾಜಕಾರಣದಲ್ಲಿ ಮೂಗು ತೂರಿಸಬಾರದು. ಆದರೆ ಕೆಲವರು ತಮ್ಮ ಜೋಳಿಗೆ ತುಂಬಿಸಲು ರಾಜಕಾರಣ ಮಾಡುತ್ತಾರೆ’ ಎಂದು ಟಾಂಗ್ ಕೊಟ್ಟಿದ್ದಾರೆ.

ಸ್ವಾಮೀಜಿಗಳು ರಾಜಕಾರಣಿಗಳು, ಅಧಿಕಾರಿಗಳ ಪರ ವಕಾಲತ್ತು ವಹಿಸುವುದು ನಿಲ್ಲಿಸಬೇಕು. ಕುರುಬ ಸಮುದಾಯದವರಿಗಾಗಿ ನಿಜವಾಗಿ ಹೋರಾಟ ಮಾಡಿದವನು ನಾನು ಎಂದು ವಿಶ್ವನಾಥ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments