Webdunia - Bharat's app for daily news and videos

Install App

ಸಚಿವ ಸ್ಥಾನಕ್ಕೆ ಮತ್ತೆ ಭಾರೀ ಬೇಡಿಕೆ ಇಟ್ಟ ಹೆಚ್.ವಿಶ್ವನಾಥ್ : ಹೈರಾಣಾದ ಸಿಎಂ

Webdunia
ಸೋಮವಾರ, 3 ಫೆಬ್ರವರಿ 2020 (13:11 IST)
ಬೈ ಎಲೆಕ್ಷನ್ ನಲ್ಲಿ ಸೋತವರಿಗೆ ಸಚಿವ ಸ್ಥಾನ ಕೊಡದಿರೋದಕ್ಕೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಿರೋ ಬೆನ್ನಲ್ಲೆ ಹೆಚ್.ವಿಶ್ವನಾಥ್ ಗರಂ ಆಗಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿರೋ ಹೆಚ್.ವಿಶ್ವನಾಥ್ ಅನರ್ಹತೆ ಕುರಿತು ಕೋರ್ಟ್ ನೀಡಿರೋ ಆದೇಶವನ್ನು ಪ್ರಸ್ತಾಪಿಸಿದ್ದಾರೆ.

ಸೋತವರಿಗೆ ಮಂತ್ರಿಗಿರಿ ಕೊಡಬಾರದು ಅಂತ ಕೋರ್ಟ್ ಹೇಳಿಲ್ಲ ಅಂತ ಸಿಎಂಗೆ ಮನವರಿಕೆ ಜೊತೆಗೆ ಆಗ್ರಹ ಮಾಡಿದ್ದಾರೆ.
 ಸಿಎಂ ಹಾಗೂ ಬಿಜೆಪಿ ಹೈಕಮಾಂಡ್ ನಡೆಯಿಂದ ವಿಶ್ವನಾಥ್ ಬೇಸರಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments