ಸಾ ರಾ ಮಹೇಶ್ ರನ್ನು ಕೊಚ್ಚೆಗೆ ಹೋಲಿಸಿದ ಹೆಚ್.ವಿಶ್ವನಾಥ್

Webdunia
ಶುಕ್ರವಾರ, 24 ಜುಲೈ 2020 (16:56 IST)
ಮಾಜಿ ಸಚಿವ ಸಾ ರಾ ಮಹೇಶ್ ಹಾಗೂ ನೂತನ ಎಂಎಲ್ ಸಿ ಹೆಚ್.ವಿಶ್ವನಾಥ್ ನಡುವೆ ಜಟಾಪಟಿ ಮುಂದುವರಿದಿದೆ.

ಸಾ ರಾ ಮಹೇಶ್ ಕೊಚ್ಚೆ ಇದ್ದಂತೆ ಎಂದು ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದು, ನಾನು ಕೊಚ್ಚೆಗೆ ಕಲ್ಲನ್ನು ಹಾಕುವ ಕೆಲಸ ಮಾಡುವುದಿಲ್ಲ. ಅದರಿಂದಾಗಿ ನನ್ನ ಬಟ್ಟೆ ಕೊಳಕಾಗುತ್ತದೆ ಎಂದಿದ್ದಾರೆ.

ವಿಧಾನ ಪರಿಷತ್ ಗೆ ಹೆಚ್.ವಿಶ್ವನಾಥ್ ರನ್ನು ನಾಮನಿರ್ದೇಶನ ಮಾಡಿದಕ್ಕೆ ಸಾ ರಾ ಮಹೇಶ್ ವಿರೋಧ ವ್ಯಕ್ತಪಡಿಸಿ ಆರೋಪ ಮಾಡಿದ್ದರು.

ಇದೀಗ ಸಾ ರಾ ಮಹೇಶ್ ವಿರುದ್ಧ ಹೆಚ್.ವಿಶ್ವನಾಥ್ ಟೀಕೆ ಮಾಡಿದ್ದು, ನನ್ನ ಎಂಎಲ್ ಸಿ ಸ್ಥಾನ ಕಾನೂನು ಪ್ರಕಾರವಾಗಿದೆ. ಸಾಹಿತ್ಯ ಕೋಟಾದಲ್ಲಿ ನನಗೆ ಸ್ಥಾನ ಸಿಕ್ಕಿದೆ. ಮಹೇಶ್ ಯಾರಿಗೆ ಬೇಕಾದರೂ ಪತ್ರೆ ಬರೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments