Webdunia - Bharat's app for daily news and videos

Install App

ಯಾರಿಗೆ ಬೇಕು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ? ಸಿಎಂಗೆ ಬಿಗ್ ಶಾಕ್ ನೀಡಿದ ಹೆಚ್.ವಿಶ್ವನಾಥ್

Webdunia
ಭಾನುವಾರ, 9 ಫೆಬ್ರವರಿ 2020 (16:16 IST)
ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದೇ ಮುನಿಸಿಕೊಂಡಿರೋ ಹೆಚ್.ವಿಶ್ವನಾಥ್ ಮತ್ತೆ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಶೀಘ್ರದಲ್ಲೇ ನೇಮಕ ಮಾಡ್ತೇವೆ ಅಂತ ಸಿಎಂ ಯಡಿಯೂರಪ್ಪ ಹೇಳಿರೋ ಬೆನ್ನಲ್ಲೇ, ಯಾರಿಗೆ ಬೇಕು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಂತ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಅಂದಿರೋ ಹೆಚ್.ವಿಶ್ವನಾಥ್, ನಾನು ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಸಚಿವರಾಗಿ ಕೆಲಸ ಮಾಡಿದ್ದೇವೆ.

ಪಕ್ಷದ ಹೊಸಬರಿಗೆ ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಲಿ. ಆದರೆ ನನಗಂತೂ ಬೇಡವೇ ಬೇಡ ಅಂತ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ.

ಇದು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮುಂದಿನ ದಿನಗಳಲ್ಲಿ ಇನ್ಯಾವ ರೀತಿ ಸಮಸ್ಯೆ ತಂದೊಡ್ಡುತ್ತಾ ಅನ್ನೋ ಚರ್ಚೆ ಶುರುವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments