Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧ ಜೋರಾಗಿ ಗುಟುರು ಹಾಕಿದ ಹೆಚ್.ವಿಶ್ವನಾಥ್

Webdunia
ಶನಿವಾರ, 25 ಜನವರಿ 2020 (11:24 IST)

ರಾಜ್ಯದ ಉಪಚುನಾವಣೆಯಲ್ಲಿ ಸೋತಿರೋ ಹೆಚ್.ವಿಶ್ವನಾಥ್ ತಮಗೆ ಸಚಿವ ಸ್ಥಾನ ಬೇಕೆ ಬೇಕು ಅಂತ ಸಿಎಂ ವಿರುದ್ಧ ಗುಟುರು ಹಾಕತೊಡಗಿದ್ದಾರೆ.
 

ಬಿಜೆಪಿಯ ಹೆಸರು ಇಲ್ಲದ ಕಡೆಯಲ್ಲಿ ಚುನಾವಣೆಗೆ ನಿಂತು ಭಾರೀ ಮತಗಳನ್ನು ಪಡೆದುಕೊಂಡಿರುವೆ. ಸಿಎಂ ಈ ಹಿಂದೆ ನೀಡಿದ್ದ ಮಾತನ್ನು ಉಳಿಸಿಕೊಳ್ಳಬೇಕು.

 

ನಮ್ಮನ್ನು ಬಿಟ್ಟು ಅದು ಹೇಗೆ ಸಚಿವ ಸಂಪುಟ ವಿಸ್ತರಣೆ ಮಾಡ್ತಾರೆ? ಅಂತ ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ ಈ ಹಿಂದೆ ರಾಜೀನಾಮೆ ನೀಡಿ ಗೆದ್ದ ಶಾಸಕರ ವಿರುದ್ಧ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಚುನಾವಣೆ ಎದುರಿಸದ ಆರ್.ಶಂಕರ್ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಸತೊಡಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಈ ದಿನಗಳಲ್ಲಿ ಮೀನುಗಾರಿಕೆ ನಿಷೇಧ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಮುಂದಿನ ಸುದ್ದಿ
Show comments