Webdunia - Bharat's app for daily news and videos

Install App

ಬಿಟ್ ಕಾಯಿನ್ ಸೂತ್ರಧಾರ ಹ್ಯಾಕರ್ ಶ್ರೀಕಿ ನಾಪತ್ತೆ

Webdunia
ಬುಧವಾರ, 17 ನವೆಂಬರ್ 2021 (14:46 IST)
ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ನೇಮಕ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
 
ಶ್ರೀಕಿ ಜೀವಕ್ಕೆ ಅಪಾಯವಿದೆ ಎಂದು ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ ನಾಯಕರು ಆರೋಪಿಸಿದ್ದರು.ಹಿನ್ನೆಲೆಯಲ್ಲಿ ಎಚ್ಚೆತ್ತ ಖುದ್ದು ಪೊಲೀಸ್ ಆಯುಕ್ತ ಕಮಲ್ ಪಂತ್, ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ನಿಯೋಜಿಸಿದ್ದು, ಶ್ರೀಕಿ ಕುಟುಂಬದವರನ್ನು ಸಂಪರ್ಕಿಸಿದ್ದಾರೆ.
 
ಆದರೆ ಶ್ರೀಕಿ ಮನೆಗೆ ಬರುತ್ತಿಲ್ಲ. ಆತ ಎಲ್ಲಿದ್ದಾನೆ ಎಂಬುದೂ ಗೊತ್ತಿಲ್ಲ ಎಂದು ಕುಟುಂಬದವರು ಸಬ್ ಇನ್ಸ್ ಪೆಕ್ಟರ್ ಗೆ ತಿಳಿಸಿದ್ದಾರೆ. ಶ್ರೀಕಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಸಬ್ ಇನ್ಸ್ ಪೆಕ್ಟರ್ ಪ್ರತಿದಿನ ಶ್ರೀಕಿ ಮನೆಗೆ ಹೋಗಿ, ಬರಿಗೈಲಿ ವಾಪಸ್ ಆಗುತ್ತಿದ್ದಾರೆ ಎನ್ನಲಾಗಿದೆ. ಶ್ರೀಕಿ ಎಲ್ಲಿದ್ದಾನೆ ಎಂದು ಗೊತ್ತಿಲ್ಲ ಎಂದು ಕುಟುಂಬದವರು ಹೇಳುತ್ತಿರುವುದರಿಂದ ಶ್ರೀಕಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments