Webdunia - Bharat's app for daily news and videos

Install App

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

Sampriya
ಭಾನುವಾರ, 29 ಜೂನ್ 2025 (16:13 IST)
ಬೆಂಗಳೂರು: ಕಾವೇರಿ ಆರತಿ ಸಂಬಂಧ ಹೈಕೋರ್ಟ್‌ ನೋಟಿಸ್‌ಗೆ ಕಾನೂನು ಮುಖಾಂತರವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. 

ಇಂದು ಸದಾಶಿವನಗರ ನಿವಾಸದ ಬಳಿ ಪ್ರತಿಕ್ರಿಯಿಸಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಅದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದರು.

ಇನ್ನು ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ಗೆ ಟಾಂಗ್ ಕೊಟ್ಟ ಡಿಕೆಶಿ, ಅಶೋಕ್ ಏನಾದ್ರೂ ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ. ಹಾಗೇನಾದ್ರೂ ಇದ್ರೆ ನನಗೂ ಸಮಯ ಕೊಡಿಸಿ, ನಾನು ಹೋಗಿ ಭವಿಷ್ಯ ಕೇಳ್ತೆನೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments