Webdunia - Bharat's app for daily news and videos

Install App

Karnataka Weather, ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬಿಸಿಲ ಬೇಗೆಗೆ ಸುಸ್ತಾಗಿದ್ದ ಜನತೆಗೆ ತಂಪೆರೆದ ವರುಣ

Sampriya
ಸೋಮವಾರ, 14 ಏಪ್ರಿಲ್ 2025 (15:08 IST)
ಬೆಳ್ತಂಗಡಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ದಕ್ಷಿಣ ಕನ್ನಡದ ಹಲೆವೆಡೆ ಗಾಳಿ, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುತ್ತಿದೆ. ಬೆಳಗ್ಗೆಯಿಂದ ಉರಿಬಿಸಿಲನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ಇದೀಗ ವರುಣ ತಂಪೆರೆದಿದ್ದಾನೆ.

ಕರಾವಳಿ ಭಾಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯಂತೆ ಹವಾಮಾನ ಇಲಾಖೆ ನೀಡಿತ್ತು. ಅದರಂತೆ ಇದೀಗ ಮಳೆಯಾಗುತ್ತಿದೆ.

ಬೆಳ್ತಂಗಡಿ ತಾಲ್ಲೂಕಿನ ಬೆಳ್ತಂಗಡಿ ಆಸುಪಾಸಿನ ಗ್ರಾಮಗಳು, ನಾರಾವಿ, ಅಂಡಿಂಜೆ ಮೊದಲಾದ ಕಡೆಗಳಲ್ಲಿ ಗಾಳಿ ಹಾಗೂ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಗಾಳಿಯ ಅಬ್ಬರವೂ ಜೋರಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ದಿನವಿಡಿ ವಿಪರೀತ ಬಿಸಿಲಿನಿಂದ ಕೂಡಿದ ವಾತಾವರಣದಿಂದ ಜನ ಮನೆಯಿಂದ ಹೊರಬರಲು ಹಿಂದೇಟು ಹಾಕಿದ್ದರು.

ಬೆಳ್ತಂಗಡಿ ತಾಲ್ಲೂಕಿನ ಕಾಶಿಪಟ್ಣದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.




<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments