ಮಹಾರಾಷ್ಟ್ರದಿಂದ ಬಂದು ಕೈಚಳಕ ; ಖತರ್ನಾಕ್ ಕಳ್ಳರಿಂದ 1.5 ಕೆಜಿ ಚಿನ್ನ, 15 ಕೆಜಿ ಬೆಳ್ಳಿ ವಶ

Webdunia
ಸೋಮವಾರ, 23 ಮಾರ್ಚ್ 2020 (18:58 IST)
ಮಹಾರಾಷ್ಟ್ರದಿಂದ ಬಂದು ರಾಜ್ಯದಲ್ಲಿ ಕಳ್ಳತನ ಮಾಡಿ ತಲೆ ಮರೆಸಿಕೊಳ್ಳುತ್ತಿದ್ದ ಖತರ್ನಾಕ್ ಕಳ್ಳರ ಗುಂಪನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಬಳ್ಳಾರಿ ಮತ್ತು ಹೊಸಪೇಟೆ ನಗರದಲ್ಲಿನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸಪೇಟೆ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 1.680 ಕೆಜಿ ಚಿನ್ನ ಮತ್ತು 15.33 ಕೆಜಿ ಬೆಳ್ಳಿ ಸೇರಿ ಒಟ್ಟು 71.09 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಬಂಧಿತರು ಮಹಾರಾಷ್ಟ್ರದ ಔರಂಗಬಾದ್‌ ಜಿಲ್ಲೆಯ ಗಂಗಾಪುರ ತಾಲೂಕಿನ  ಪಕೋರ ಗ್ರಾಮದ  ಪಾರಧಿ ಜನಾಂಗದ  ಬಚ್ಚನ್‌ ತಂದೆ  ಭೀಮಕಾಳೆ(27), ಔರಂಗಬಾದ್‌ ಜಿಲ್ಲೆ ಗಂಗಾಪುರ ತಾಲೂಕಿನ ವಜರ್‌ ನಿವಾಸಿ ಪಾರಧಿ ಜನಾಂಗದ ವಿವೇಕ್‌ ತಂದೆ ಕಮಲಾಕರ್‌  ಪಿಂಪಳೆ(38). ಪತ್ಯೇಕ ಪ್ರಕರಣದಲ್ಲಿ ಆರೋಪಿ ಹೊಸಪೇಟೆ ನಿವಾಸಿ ಪೆನ್ನಪ್ಪ ತಂದೆ ಹನುಮಂತಪ್ಪ(37) ಬಂಧಿತ ಆರೋಪಿಗಳಾಗಿದ್ದಾರೆ.

ಔರಂಗಬಾದ್‌ನಿಂದ ಕಳ್ಳತನ ಮಾಡಲು ಹೊಸಪೇಟೆಗೆ ಆಗಮಿಸಿದ್ದು, ಹೊಸಪೇಟೆ ಸುತ್ತಮುತ್ತ ಕಳ್ಳತನ ಮಾಡಿ ಈ ಗ್ಯಾಂಗ್ ತಲೆ ಮರೆಸಿಕೊಳ್ಳುತ್ತಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

ಮುಂದಿನ ಸುದ್ದಿ
Show comments