Webdunia - Bharat's app for daily news and videos

Install App

ಭೂಗತ ಪಾತಕಿಯ ಉಸಿರು ನಿಲ್ಲಿಸಿ ಕಾರಿನಲ್ಲಿ ಹೆಣ ಹಾಕೋದಾ

Webdunia
ಸೋಮವಾರ, 3 ಫೆಬ್ರವರಿ 2020 (18:03 IST)

ಭೂಗತ ಪಾತಕಿ ಹಾಗೂ ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿದೆ.
 

ಮತ್ತಾಸೀಮ್ ಕೊಲೆಯಾದ ರೌಡಿಶೀಟರ್. ಈತ ಭೂಗತ ಪಾತಕಿಗಳೊಂದಿಗೆ ಒಡನಾಟ ಹೊಂದಿದ್ದನು. ಪೊಲೀಸರು ಈತನನ್ನು ಬಂಧಿಸಿ ಬೆಳಗಾವಿ ಜೈಲಿನಲ್ಲಿಟ್ಟಿದ್ರು.

ಆದರೆ ಜಾಮೀನು ಪಡೆದು ಹೊರಬಂದ ಬಳಿಕ ಮುತ್ತಾಸೀಮ್ ನ ಹತ್ಯೆ ನಡೆದಿದೆ. ಮೂಲತಃ ಕೇರಳದವನಾಗಿದ್ದಾನೆ.

ದಕ್ಷಿಣ ಕನ್ನಡ ಬಂಟ್ವಾಳದ ಬಿಸಿ ರೋಡ್ ನಲ್ಲಿ ಮುತ್ತಾಸೀಮ್ ನ ಶವ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments