Webdunia - Bharat's app for daily news and videos

Install App

ಭೂಗತ ಪಾತಕಿಯ ಉಸಿರು ನಿಲ್ಲಿಸಿ ಕಾರಿನಲ್ಲಿ ಹೆಣ ಹಾಕೋದಾ

Webdunia
ಸೋಮವಾರ, 3 ಫೆಬ್ರವರಿ 2020 (18:03 IST)

ಭೂಗತ ಪಾತಕಿ ಹಾಗೂ ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿದೆ.
 

ಮತ್ತಾಸೀಮ್ ಕೊಲೆಯಾದ ರೌಡಿಶೀಟರ್. ಈತ ಭೂಗತ ಪಾತಕಿಗಳೊಂದಿಗೆ ಒಡನಾಟ ಹೊಂದಿದ್ದನು. ಪೊಲೀಸರು ಈತನನ್ನು ಬಂಧಿಸಿ ಬೆಳಗಾವಿ ಜೈಲಿನಲ್ಲಿಟ್ಟಿದ್ರು.

ಆದರೆ ಜಾಮೀನು ಪಡೆದು ಹೊರಬಂದ ಬಳಿಕ ಮುತ್ತಾಸೀಮ್ ನ ಹತ್ಯೆ ನಡೆದಿದೆ. ಮೂಲತಃ ಕೇರಳದವನಾಗಿದ್ದಾನೆ.

ದಕ್ಷಿಣ ಕನ್ನಡ ಬಂಟ್ವಾಳದ ಬಿಸಿ ರೋಡ್ ನಲ್ಲಿ ಮುತ್ತಾಸೀಮ್ ನ ಶವ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments