ಕಾಫಿನಾಡಲ್ಲಿ ಹಲಾಲ್ ಬ್ಯಾನ್ ಕ್ಯಾಂಪೇನ್

Webdunia
ಬುಧವಾರ, 30 ಮಾರ್ಚ್ 2022 (20:16 IST)
ಚಿಕ್ಕಮಗಳೂರಿನಲ್ಲಿ ವ್ಯಾಪಾರದಲ್ಲಿ ಮುಸ್ಲಿಂ ಬ್ಯಾನ್ ಆಯ್ತು, ಈಗ ಹಲಾಲ್ ಬ್ಯಾನ್ ಅಭಿಯಾನ ಆರಂಭವಾಗಿದೆ. ಕಾಫಿನಾಡಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಲಾಲ್ ಬ್ಯಾನ್ ಆರಂಭಿಸಿದ್ದಾರೆ. ಯುಗಾದಿ ಬಳಿಕದ ಹೊಸತೊಡಕಿನಂದು ಮುಸ್ಲಿಂ ಬಳಿ ಮಾಂಸ ಖರೀದಿಸುವುದು ಬೇಡ. ಹಲಾಲ್ ಎಂದರೆ ಅಲ್ಲಾಹ್​​​ ಹೆಸರಿನಲ್ಲಿ ನೈವೇದ್ಯವಾದ ಮಾಂಸ. ಬೇರೆ ದೇವರಿಗೆ ಒಪ್ಪಿಸಿದ ಮಾಂಸವನ್ನ ನಾವೇಕೆ ಸ್ವೀಕರಿಸಬೇಕು? ಹಲಾಲ್ ಮಾಡುವಾಗ ಪ್ರಾಣಿಯ ಕತ್ತಿನ ಭಾಗ ಸೀಳಿ ಬಿಡುತ್ತಾರೆ. ಆಗ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ವಿಷಕಾರಿ ಅಂಶ ಬಿಡುಗಡೆಯಾಗುತ್ತೆ.ಇಂತಹಾ ಮಾಂಸ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರಾಗುವುದು ವೈಜ್ಞಾನಿಕವಾಗಿ ನಿರೂಪಿತ. ಎಲ್ಲರೂ ಒಗ್ಗಟ್ಟಾಗಿ ಹಿಂದೂಗಳ ಬಳಿಯೇ ಮಾಂಸ ಸ್ವೀಕರಿಸೋಣ ಎಂದು ಕರಪತ್ರ ಮಾಡಿ ಬಿಡುಗಡೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments