Webdunia - Bharat's app for daily news and videos

Install App

ಹಲಾಲ್ ಕಟ್ ಮಾಂಸ ತಿಂದಿಲ್ಲ, ತಿನ್ನೋದು ಇಲ್ಲ : ಈಶ್ವರಪ್ಪ

Webdunia
ಬುಧವಾರ, 19 ಅಕ್ಟೋಬರ್ 2022 (16:14 IST)
ಶಿವಮೊಗ್ಗ : ನಾನು ನನ್ನ ಜೀವನದಲ್ಲಿ ಹಲಾಲ್ ಕಟ್ ಮಾಂಸ ತಿಂದಿಲ್ಲ, ಮುಂದೆಯೂ ತಿನ್ನುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಲಾಲ್ ಕಟ್, ಜಟಕಾ ಕಟ್ ಎಂಬ ಚರ್ಚೆ ನಡೆಯುತ್ತಿದೆ. ಆದರೆ ನನಗೆ ಹಲಾಲ್ ಕಟ್ಟೋ, ಹಲ್ಕ ಕಟ್ಟೋ ಗೊತ್ತಿಲ್ಲ. ನಾವು ಏಕೆ ನಮ್ಮ ದೇವರಿಗೆ ಹಲಾಲ್ ಕಟ್ ಮಾಂಸ ಎಡೆ ಇಡೋಣ ಎಂದರು.

ಹಲಾಲ್ನಿಂದ ಸಂಗ್ರಹವಾದ ಹಣವನ್ನು ಅವರು ಭಯೋತ್ಪಾದಕ ಕೃತ್ಯಕ್ಕೆ, ಬಾಂಬ್ ಹಾಕುವುದಕ್ಕೆ ಬಳಸುತ್ತಾರೆ. ಹಾಗಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಅಭಿಯಾನ ಆರಂಭವಾಗಿತ್ತು.

ಇದೀಗ ದೀಪಾವಳಿ ಹಬ್ಬದಲ್ಲೂ ಈ ಅಭಿಯಾನ ಮತ್ತೆ ಗರಿಗೆದರಿದೆ. ಹಿಂದೂ ಸಮಾಜ ದಿನೇ ದಿನೇ ಈ ವಿಷಯದಲ್ಲಿ ಜಾಗೃತಗೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments