Webdunia - Bharat's app for daily news and videos

Install App

ಹಲಾಲ್ ಕಟ್ ಮಾಂಸ ತಿಂದಿಲ್ಲ, ತಿನ್ನೋದು ಇಲ್ಲ : ಈಶ್ವರಪ್ಪ

Webdunia
ಬುಧವಾರ, 19 ಅಕ್ಟೋಬರ್ 2022 (16:14 IST)
ಶಿವಮೊಗ್ಗ : ನಾನು ನನ್ನ ಜೀವನದಲ್ಲಿ ಹಲಾಲ್ ಕಟ್ ಮಾಂಸ ತಿಂದಿಲ್ಲ, ಮುಂದೆಯೂ ತಿನ್ನುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಲಾಲ್ ಕಟ್, ಜಟಕಾ ಕಟ್ ಎಂಬ ಚರ್ಚೆ ನಡೆಯುತ್ತಿದೆ. ಆದರೆ ನನಗೆ ಹಲಾಲ್ ಕಟ್ಟೋ, ಹಲ್ಕ ಕಟ್ಟೋ ಗೊತ್ತಿಲ್ಲ. ನಾವು ಏಕೆ ನಮ್ಮ ದೇವರಿಗೆ ಹಲಾಲ್ ಕಟ್ ಮಾಂಸ ಎಡೆ ಇಡೋಣ ಎಂದರು.

ಹಲಾಲ್ನಿಂದ ಸಂಗ್ರಹವಾದ ಹಣವನ್ನು ಅವರು ಭಯೋತ್ಪಾದಕ ಕೃತ್ಯಕ್ಕೆ, ಬಾಂಬ್ ಹಾಕುವುದಕ್ಕೆ ಬಳಸುತ್ತಾರೆ. ಹಾಗಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಅಭಿಯಾನ ಆರಂಭವಾಗಿತ್ತು.

ಇದೀಗ ದೀಪಾವಳಿ ಹಬ್ಬದಲ್ಲೂ ಈ ಅಭಿಯಾನ ಮತ್ತೆ ಗರಿಗೆದರಿದೆ. ಹಿಂದೂ ಸಮಾಜ ದಿನೇ ದಿನೇ ಈ ವಿಷಯದಲ್ಲಿ ಜಾಗೃತಗೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments