ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಸಿಎಂ ಹೇಳಿದ್ದೇನು

Webdunia
ಬುಧವಾರ, 30 ಮಾರ್ಚ್ 2022 (15:29 IST)
ರಾಜ್ಯದಲ್ಲಿ ಹಲಾಲ್‌ ವಿರುದ್ದ ಹಿಂದೂ ಸಂಘಟನೆಗಳು ಸಮರ ಸಾರಿದ್ದು, ಮುಸ್ಲಿಂರ ಅಂಗಡಿಯಲ್ಲಿ ಮಾರಾಟ ಮಾಡುವ ಹಲಾಲ್‌ ಮಾಂಸವನ್ನು ಖರೀದಿ ಮಾಡದಂತೆ ಸಮರ ಸಾರಿದ್ದು, ಹಿಂದೂಗಳ ಜಟ್ಕಾ ಸಂಪ್ರಾದಯದಲ್ಲಿ ಮಾಂಸವನ್ನು ಕಟ್‌ ಮಾಡಿರುವವರ ಬಳಿಯಿಂದ ಮಾಂಸವನ್ನು ಖರೀದಿ ಮಾಡುವಂತೆ ಹೇಳುತ್ತಿದ್ದಾರೆ.
ರಾಜ್ಯ ರಾಜಕೀಯದಲ್ಲೂ ಕೂಡ ಇದು ದೊಡ್ಡ ಬಿರುಗಾಳಿಯನ್ನು ಹಬ್ಬಿಸಿದ್ದು, ಮುಸ್ಲಿಂ ಮಾಂಸ ವರ್ತಕರ ಮೇಲೆ ದೊಡ್ಡ ಪರಿಣಾಮವನ್ನು ಬೀರುವುದರಲ್ಲಿ ಸಂಶಯವಿಲ್ಲ ಎನ್ನಲಾಗುತ್ತಿದೆ. ಯುಗಾದಿ ಮರು ದಿನ ಹಿಂದೂಗಳು ಮಾಡುವ ಹೊಸ ತಡುಕಿನ ವೇಳೆಯಲ್ಲಿ ಹಿಂದೂಗಳ ಅಂಗಡಿಯಿಂದಲೇ ಮಾಂಸವನ್ನು ಖರೀದಿ ಮಾಡುವಂತೆ ಹೆಚ್ಚು ಪ್ರಚಾರ ಕೂಡ ನಡೆಯುತ್ತಿದೆ. ಇದೇ ವೇಳೇ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಅಭಿವೃದ್ದಿಯತ್ತ ನಡೆಯುತ್ತಿದ್ದು, ನಾವು ಯಾವುದರ ಕಡೆ ಗಮನ ನೀಡಬೇಕೋ ಅದರ ಕಡೆಗೆ ನೀಡುತ್ತೇವೆ ಅಂತ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಲು ಬಿ.ವೈ.ವಿಜಯೇಂದ್ರ ಆಗ್ರಹ

Video: ನಾಲ್ಕು ವರ್ಷದ ಮಗುವನ್ನು ರಾಕ್ಷಸನಂತೆ ನೆಲಕ್ಕೆ ಬಡಿದು ಕ್ರೌರ್ಯ ಮೆರೆದ ನೆರೆಮನೆಯಾತ

Video: ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ನಿಂದ ಕಾರು ತೊಳೆದು ಶೋ ಆಫ್ ಮಾಡಿದ ಭೂಪ

ಎಲ್ ಪಿಜಿ ಸಿಲಿಂಡರ್ ಸಿಗದೇ ಜನರ ಪರದಾಟ: ಏನು ಮಾಡಬೇಕು ಗೊತ್ತಾ

ಮುಂದಿನ ಸುದ್ದಿ
Show comments