Select Your Language

Notifications

webdunia
webdunia
webdunia
webdunia

ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಪರ ನಿಂತ ಪ್ರಶಾಂತ

Crime
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿಚಾರವಾಗಿಯೇ ಪ್ರಶಾಂತ್ ಸಂಬರಗಿ ಮಾಧ್ಯಮಕ್ಕೆ ಹೀಗೆ ರಿಯಾಕ್ಟ್ ಮಾಡಿದ್ದಾರೆ.
 
ನಮ್ಮ ಭಾರತದಲ್ಲಿ ಹಿಂದಿನಿಂದಲೂ ಜಟ್ಕಾ ಕಟ್ ಆಹಾರ ಪದ್ದತಿನೇ ಇದೆ. ಮಾಂಸವನ್ನ ಕತ್ತರಿಸಿ ಮಾಂಸವನ್ನೇ ತಿನ್ನೋ ಪದ್ದತಿ ಅದು. ಯುದ್ಧದ ಕಾಲದಲ್ಲಿ ಕ್ಷತ್ರೀಯರು ಈ ಪದ್ದತಿಯನ್ನೇ ಅನಿಸರಿಸುತ್ತಿದ್ದರು. ಮಹಾಭಾರತ ಮತ್ತು ರಾಮಾಯಣದಲ್ಲೂ ಈ ವಿಚಾರ ಉಲ್ಲೇಖ ಇದೆ.
 
ನಾನು ಕುಮಾರ್ ಸ್ವಾಮಿ ಅವರಿಗೆ ಸವಾಲ್ ಹಾಕುತ್ತೇನೆ. ಕಾಲಭೈರವೇಶ್ವರನ ಮೇಲೆ ಆನೆ ಮಾಡಿ ಹೇಳಿಲಿ, ಕುಮಾರ್ ಸ್ವಾಮಿ ಅವರು ಎಲ್ಲಿಂದ ಆಹಾರ ತಂದಿದ್ದಾರೆ ಅಂತ ಹೇಳಲಿ ಎಂದು ಪ್ರಶಾಂತ್ ಸಂಬರಗಿ,ಎಚ್‌ಡಿಕೆಗೆ ಸವಾಲ್ ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಕಾರ್ಪೊರೇಟರ್ ಪತಿ ನಾಪತ್ತೆ ಕೇಸ್ ಬಾರಿ ಟ್ವಿಸ್ಟ್