Webdunia - Bharat's app for daily news and videos

Install App

ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಪರ ನಿಂತ ಪ್ರಶಾಂತ

Webdunia
ಸೋಮವಾರ, 4 ಏಪ್ರಿಲ್ 2022 (17:21 IST)
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿಚಾರವಾಗಿಯೇ ಪ್ರಶಾಂತ್ ಸಂಬರಗಿ ಮಾಧ್ಯಮಕ್ಕೆ ಹೀಗೆ ರಿಯಾಕ್ಟ್ ಮಾಡಿದ್ದಾರೆ.
 
ನಮ್ಮ ಭಾರತದಲ್ಲಿ ಹಿಂದಿನಿಂದಲೂ ಜಟ್ಕಾ ಕಟ್ ಆಹಾರ ಪದ್ದತಿನೇ ಇದೆ. ಮಾಂಸವನ್ನ ಕತ್ತರಿಸಿ ಮಾಂಸವನ್ನೇ ತಿನ್ನೋ ಪದ್ದತಿ ಅದು. ಯುದ್ಧದ ಕಾಲದಲ್ಲಿ ಕ್ಷತ್ರೀಯರು ಈ ಪದ್ದತಿಯನ್ನೇ ಅನಿಸರಿಸುತ್ತಿದ್ದರು. ಮಹಾಭಾರತ ಮತ್ತು ರಾಮಾಯಣದಲ್ಲೂ ಈ ವಿಚಾರ ಉಲ್ಲೇಖ ಇದೆ.
 
ನಾನು ಕುಮಾರ್ ಸ್ವಾಮಿ ಅವರಿಗೆ ಸವಾಲ್ ಹಾಕುತ್ತೇನೆ. ಕಾಲಭೈರವೇಶ್ವರನ ಮೇಲೆ ಆನೆ ಮಾಡಿ ಹೇಳಿಲಿ, ಕುಮಾರ್ ಸ್ವಾಮಿ ಅವರು ಎಲ್ಲಿಂದ ಆಹಾರ ತಂದಿದ್ದಾರೆ ಅಂತ ಹೇಳಲಿ ಎಂದು ಪ್ರಶಾಂತ್ ಸಂಬರಗಿ,ಎಚ್‌ಡಿಕೆಗೆ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments