Webdunia - Bharat's app for daily news and videos

Install App

ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಪರ ನಿಂತ ಪ್ರಶಾಂತ

Webdunia
ಸೋಮವಾರ, 4 ಏಪ್ರಿಲ್ 2022 (17:21 IST)
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿಚಾರವಾಗಿಯೇ ಪ್ರಶಾಂತ್ ಸಂಬರಗಿ ಮಾಧ್ಯಮಕ್ಕೆ ಹೀಗೆ ರಿಯಾಕ್ಟ್ ಮಾಡಿದ್ದಾರೆ.
 
ನಮ್ಮ ಭಾರತದಲ್ಲಿ ಹಿಂದಿನಿಂದಲೂ ಜಟ್ಕಾ ಕಟ್ ಆಹಾರ ಪದ್ದತಿನೇ ಇದೆ. ಮಾಂಸವನ್ನ ಕತ್ತರಿಸಿ ಮಾಂಸವನ್ನೇ ತಿನ್ನೋ ಪದ್ದತಿ ಅದು. ಯುದ್ಧದ ಕಾಲದಲ್ಲಿ ಕ್ಷತ್ರೀಯರು ಈ ಪದ್ದತಿಯನ್ನೇ ಅನಿಸರಿಸುತ್ತಿದ್ದರು. ಮಹಾಭಾರತ ಮತ್ತು ರಾಮಾಯಣದಲ್ಲೂ ಈ ವಿಚಾರ ಉಲ್ಲೇಖ ಇದೆ.
 
ನಾನು ಕುಮಾರ್ ಸ್ವಾಮಿ ಅವರಿಗೆ ಸವಾಲ್ ಹಾಕುತ್ತೇನೆ. ಕಾಲಭೈರವೇಶ್ವರನ ಮೇಲೆ ಆನೆ ಮಾಡಿ ಹೇಳಿಲಿ, ಕುಮಾರ್ ಸ್ವಾಮಿ ಅವರು ಎಲ್ಲಿಂದ ಆಹಾರ ತಂದಿದ್ದಾರೆ ಅಂತ ಹೇಳಲಿ ಎಂದು ಪ್ರಶಾಂತ್ ಸಂಬರಗಿ,ಎಚ್‌ಡಿಕೆಗೆ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments