Select Your Language

Notifications

webdunia
webdunia
webdunia
webdunia

ಕಾಗೋಡು ತಿಮ್ಮಪ್ಪ ಹಾಗೂ ಗೋಪಾಲಕೃಷ್ಣ ರನ್ನು ಟೀಕೆ ಮಾಡಿದ ಹರತಾಳು ಹಾಲಪ್ಪ

ಕಾಗೋಡು ತಿಮ್ಮಪ್ಪ ಹಾಗೂ ಗೋಪಾಲಕೃಷ್ಣ ರನ್ನು ಟೀಕೆ ಮಾಡಿದ  ಹರತಾಳು ಹಾಲಪ್ಪ
ಶಿವಮೊಗ್ಗ , ಗುರುವಾರ, 3 ಮೇ 2018 (06:45 IST)
ಶಿವಮೊಗ್ಗ : ಜಿಲ್ಲೆಯ ರಿಪ್ಪನ್ ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರು ಕಾಗೋಡು ತಿಮ್ಮಪ್ಪ ಹಾಗೂ ಬಿಜೆಪಿಯಿಂದ ಬಂಡಾಯ ಎದ್ದು ಕಾಗೋಡು ಬೆನ್ನಿಗೆ ನಿಂತಿರುವ ಸಾಗರದ ಮಾಜಿ ಶಾಸಕ ಗೋಪಾಲಕೃಷ್ಣ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಕಾಗೋಡು ತಿಮ್ಮಪ್ಪ ಮುದಿ ಎತ್ತು. ಗೋಪಾಲ ಕೃಷ್ಣ ಕಳ್ಳಹೋರಿ. ಇವರಿಬ್ಬರು ಸೇರಿಕೊಂಡು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಕಾಗೋಡು ತಿಮ್ಮಪ್ಪ ಈಡಿಗ ಸಮುದಾಯಕ್ಕೆ ಏನು ಮಾಡಿದ್ದಾರೆ ಎಂದು ಹೇಳಲಿ..? ಇವರ ಕಾಂಗ್ರೆಸ್ ಸರ್ಕಾರ ಎಷ್ಟು ಜನರಿಗೆ ಟಿಕೆಟ್ ನೀಡಿದೆ ಎಂದು ಸ್ಪಷ್ಪಪಡಿಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮನೆಯಲ್ಲಿ ನನ್ನ ಕೈಯಿಂದಲೇ ದಲಿತರಿಗೆ ಬಡಿಸಿದರೆ ನನ್ನ ಮನೆ ಪಾವನವಾಗುತ್ತದೆ - ಕೇಂದ್ರ ಸಚಿವೆ ಉಮಾ ಭಾರತಿ