Webdunia - Bharat's app for daily news and videos

Install App

2 ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿರುವ ಹಾಲಪ್ಪ, ‘ಕೈ’ ಹಿಡಿತಾರಾ?!

Webdunia
ಸೋಮವಾರ, 2 ಏಪ್ರಿಲ್ 2018 (12:02 IST)
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಗಾಗಿ ಭಾರೀ ಫೈಟ್ ನಡೆಯುತ್ತಿದ್ದು, ಅಸಮಾಧಾನದ ಬೆಂಕಿಗೆ ದೊಡ್ಡ ವಿಕೆಟ್ ಉರುಳುವ ಸೂಚನೆ ಹಾಲಪ್ಪ ರೂಪದಲ್ಲಿ ಕಂಡುಬರುತ್ತಿದೆ.
 

ಸೊರಬದಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಹಾಲಪ್ಪ ಇದೀಗ ಬಿಜೆಪಿ ತೊರೆಯುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2 ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿರುವ ಹಾಲಪ್ಪ ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿ ಬಂದಿದೆ.

ಇದಕ್ಕೆ ಸರಿಯಾಗಿ, ಸಿಎಂ ಸಿದ್ದರಾಮಯ್ಯ ಕೂಡಾ ನಿನ್ನೆ ಹಾಲಪ್ಪ ಪರವಾಗಿ ಮಾತನಾಡಿದ್ದರು. ಕಾಂಗ್ರೆಸ್ ಕೂಡಾ ಹಾಲಪ್ಪ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿಲ್ಲ. ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಜಿಲ್ಲಾ ನಾಯಕರೊಂದಿಗೆ ಸಭೆ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಲಪ್ಪ ಮನ ಒಲಿಸಿ ಸಾಗರ ಟಿಕೆಟ್ ನೀಡುವ ಭರವಸೆ ನೀಡಲು ಸೂಚಿಸಿದ್ದಾರೆ. ಆದರೆ ಹಾಲಪ್ಪ ಇದೀಗ ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಇದು ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments