Webdunia - Bharat's app for daily news and videos

Install App

ಕೋರ್ಟ್​ಗೆ ಹಾಲಶ್ರೀ ಅರ್ಜಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (17:00 IST)
ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್​ನಿಂದ ವಂಚನೆ ಪ್ರಕರಣ ದಿನಕ್ಕೊಂದು ತಿರುವನ್ನ ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಸಿಸಿಬಿಗೆ ರಹಸ್ಯ ಮಾಹಿತಿ ರವಾನಿಸಿದ್ದಾರೆಂಬ ಕೇಳಿಬಂದಿದೆ. ಸ್ವಾಮೀಜಿ ಪ್ರಕರಣದಡಿ ಸಿಲುಕಿಕೊಂಡಿದ್ದು, ಆದ್ರೆ ಸಿಸಿಬಿ ಪೊಲೀಸರಿಗೆ ಸಿಕ್ಕಿಹಾಕಿಕೊಳ್ಳದೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಇದರ ನಡುವೆಯೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವವರೆಗೂ ಯಾರಿಗೂ ಕಾಣದಿರಲು ನಿರ್ಧಾರ ಮಾಡಿದ್ದು, ಸಿಸಿಬಿ ಪೊಲೀಸರಿಗೆ ಪರೋಕ್ಷ ಮಾಹಿತಿಯನ್ನ ರವಾನಿಸಿದ್ದಾರೆ. ತಮ್ಮ ರಹಸ್ಯ ಮಾಹಿತಿಯಲ್ಲಿ ಹಣವನ್ನು ವಾಪಸ್ ನೀಡಲು ಸಿದ್ಧವೆಂದಿರೋ ಸ್ವಾಮೀಜಿ. ಈ ಮಾಹಿತಿಯನ್ನ ತಮ್ಮ ಆಪ್ತರ ಮೂಲಕ ಪೊಲೀಸರಿಗೆ ರವಾನಿಸಿದ್ದಾರೆಂಬ ಮಾಹಿತಿ ಕೇಳಿಬಂದಿದೆ. ಈ ಪ್ರಕರಣದಡಿ ಹಾಲಶ್ರೀ ಸ್ವಾಮೀಜಿ ಮೇಲೂ ಉದ್ಯಮಿ ಪೂಜಾರಿಗೆ 1.5 ಕೋಟಿ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments