Webdunia - Bharat's app for daily news and videos

Install App

ಕೋರ್ಟ್​ಗೆ ಹಾಲಶ್ರೀ ಅರ್ಜಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (17:00 IST)
ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್​ನಿಂದ ವಂಚನೆ ಪ್ರಕರಣ ದಿನಕ್ಕೊಂದು ತಿರುವನ್ನ ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಸಿಸಿಬಿಗೆ ರಹಸ್ಯ ಮಾಹಿತಿ ರವಾನಿಸಿದ್ದಾರೆಂಬ ಕೇಳಿಬಂದಿದೆ. ಸ್ವಾಮೀಜಿ ಪ್ರಕರಣದಡಿ ಸಿಲುಕಿಕೊಂಡಿದ್ದು, ಆದ್ರೆ ಸಿಸಿಬಿ ಪೊಲೀಸರಿಗೆ ಸಿಕ್ಕಿಹಾಕಿಕೊಳ್ಳದೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಇದರ ನಡುವೆಯೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವವರೆಗೂ ಯಾರಿಗೂ ಕಾಣದಿರಲು ನಿರ್ಧಾರ ಮಾಡಿದ್ದು, ಸಿಸಿಬಿ ಪೊಲೀಸರಿಗೆ ಪರೋಕ್ಷ ಮಾಹಿತಿಯನ್ನ ರವಾನಿಸಿದ್ದಾರೆ. ತಮ್ಮ ರಹಸ್ಯ ಮಾಹಿತಿಯಲ್ಲಿ ಹಣವನ್ನು ವಾಪಸ್ ನೀಡಲು ಸಿದ್ಧವೆಂದಿರೋ ಸ್ವಾಮೀಜಿ. ಈ ಮಾಹಿತಿಯನ್ನ ತಮ್ಮ ಆಪ್ತರ ಮೂಲಕ ಪೊಲೀಸರಿಗೆ ರವಾನಿಸಿದ್ದಾರೆಂಬ ಮಾಹಿತಿ ಕೇಳಿಬಂದಿದೆ. ಈ ಪ್ರಕರಣದಡಿ ಹಾಲಶ್ರೀ ಸ್ವಾಮೀಜಿ ಮೇಲೂ ಉದ್ಯಮಿ ಪೂಜಾರಿಗೆ 1.5 ಕೋಟಿ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments