Webdunia - Bharat's app for daily news and videos

Install App

ಹಾಲಶ್ರೀ 10 ದಿನ ಸಿಸಿಬಿ ಕಸ್ಟಡಿಗೆ

Webdunia
ಬುಧವಾರ, 20 ಸೆಪ್ಟಂಬರ್ 2023 (21:00 IST)
ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ವಂಚನೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್​ 10 ದಿನಗಳ ಕಾಲ CCB ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 30ರವರೆಗೆ ಹಾಲಶ್ರೀಯನ್ನು CCB ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ, ಆರೋಪಿ ಹಾಲಶ್ರೀ ಬಂಧನವಾದ ಬಳಿಕ ಫುಲ್​ ಹ್ಯಾಪಿ ಆಗಿದ್ದಾರಂತೆ. ಇಷ್ಟು ದಿನ ಮೌನವಾಗಿದ್ದ ಚೈತ್ರಾ ಇವತ್ತು ಫುಲ್ ಹ್ಯಾಪಿ ಆಗಿದ್ದಾರಂತೆ.. ಸಿಬ್ಬಂದಿ ಜೊತೆಯೂ ನಗುನಗುತ್ತಲೇ ಇದ್ದಾರೆ. ಚೈತ್ರಾ ಈ ನಗುವಿನ ಹಿಂದಿನ ರಹಸ್ಯ ಏನು ಎಂಬುದು ಸದ್ಯದ ಪ್ರಶ್ನೆಯಾಗಿದೆ.. ಹಾಲಶ್ರೀ ಅರೆಸ್ಟ್ ಆಗಿದ್ದೇ ಚೈತ್ರಾ ಮುಖದಲ್ಲಿ ಮಂದಹಾಸ ಮೂಡಲು ಕಾರಣ ಎನ್ನಲಾಗಿದೆ.. ಹಾಲಶ್ರೀ ಒಂದೂವರೆ ಕೋಟಿಗೂ ಹೆಚ್ಚಿನ ಹಣ ಪಡೆದಿದ್ದಾರಾ ಎಂಬ ಅನುಮಾನ ಮೂಡಿದೆ.. ಇದರ ಜೊತೆಗೆ ಚೈತ್ರಾ ಕುಂದಾಪುರ ಪ್ರಾಪರ್ಟಿ ಹಾಗೂ ಹಣದ ಬಗ್ಗೆಯೂ ಇಂದು ದಾಖಲೆಗಳು ನೀಡೋ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments