Webdunia - Bharat's app for daily news and videos

Install App

ಹಾಲಶ್ರೀ 10 ದಿನ ಸಿಸಿಬಿ ಕಸ್ಟಡಿಗೆ

Webdunia
ಬುಧವಾರ, 20 ಸೆಪ್ಟಂಬರ್ 2023 (21:00 IST)
ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ವಂಚನೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್​ 10 ದಿನಗಳ ಕಾಲ CCB ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 30ರವರೆಗೆ ಹಾಲಶ್ರೀಯನ್ನು CCB ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ, ಆರೋಪಿ ಹಾಲಶ್ರೀ ಬಂಧನವಾದ ಬಳಿಕ ಫುಲ್​ ಹ್ಯಾಪಿ ಆಗಿದ್ದಾರಂತೆ. ಇಷ್ಟು ದಿನ ಮೌನವಾಗಿದ್ದ ಚೈತ್ರಾ ಇವತ್ತು ಫುಲ್ ಹ್ಯಾಪಿ ಆಗಿದ್ದಾರಂತೆ.. ಸಿಬ್ಬಂದಿ ಜೊತೆಯೂ ನಗುನಗುತ್ತಲೇ ಇದ್ದಾರೆ. ಚೈತ್ರಾ ಈ ನಗುವಿನ ಹಿಂದಿನ ರಹಸ್ಯ ಏನು ಎಂಬುದು ಸದ್ಯದ ಪ್ರಶ್ನೆಯಾಗಿದೆ.. ಹಾಲಶ್ರೀ ಅರೆಸ್ಟ್ ಆಗಿದ್ದೇ ಚೈತ್ರಾ ಮುಖದಲ್ಲಿ ಮಂದಹಾಸ ಮೂಡಲು ಕಾರಣ ಎನ್ನಲಾಗಿದೆ.. ಹಾಲಶ್ರೀ ಒಂದೂವರೆ ಕೋಟಿಗೂ ಹೆಚ್ಚಿನ ಹಣ ಪಡೆದಿದ್ದಾರಾ ಎಂಬ ಅನುಮಾನ ಮೂಡಿದೆ.. ಇದರ ಜೊತೆಗೆ ಚೈತ್ರಾ ಕುಂದಾಪುರ ಪ್ರಾಪರ್ಟಿ ಹಾಗೂ ಹಣದ ಬಗ್ಗೆಯೂ ಇಂದು ದಾಖಲೆಗಳು ನೀಡೋ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments