ದಸರಾಕ್ಕೆ ಹಾಫ್ ಆನ್ ಹಾಫ್ ಮೆರಗು

Webdunia
ಭಾನುವಾರ, 7 ಅಕ್ಟೋಬರ್ 2018 (17:20 IST)
ದಸರಾ ಹಬ್ಬದ ಪ್ರಯುಕ್ತ ತೆರೆದ ಬಸ್ ಪ್ರವಾಸ ಹಾಗೂ ಹಾಪ್ ಆನ್ ಹಾಫ್ ಯೋಜನೆ ಗೆ ಚಾಲನೆ ನೀಡಲಾಗಿದೆ.

ಕೆ ಎಸ್ ಆರ್ಟಿ ಸಿ, ಬಿಎಂಟಿಸಿ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ತೆರೆದ ಬಸ್ ನ ಪ್ರವಾಸ ಯೋಜನೆಗೆ ಚಾಲನೆ  ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ರಿಂದ ಚಾಲನೆ ನೀಡಿದ್ದು, ಪ್ರವಾಸಿಗರಿಗೆ ವಿಶೇಷ ದಸರಾ ಕಲ್ಪಿಸುವ ಸಲುವಾಗಿ ಒಂದು ತೆರೆದ ಬಸ್ ಸಂಚಾರ ಮಾಡಲಿದೆ. ಅ.20ರ ವರಗೆ ಪ್ರವಾಸಿಗರಿಗೆ ಮೈಸೂರು ದರ್ಶನ ಮಾಡಿಸಲಿದೆ. 

32 ಸೀಟ್ಗಳನ್ನು ಒಳಗೊಂಡ  ಓಪನ್  ಬಸ್ ಗೆ ತಲಾ 150 ರೂ. ಟಿಕೆಟ್ ನಿಗದಿ ಮಾಡಲಾಗಿದೆ. ಒಂದು ಸುತ್ತಿನ ಪ್ರವಾಸ ಒಂದು ಗಂಟೆ ಮೂವತ್ತು ನಿಮಿಷಗಳು ಇರಲಿದೆ. ಇದರ ಜೊತೆಗೆ ಹೋ.. ಹೋ ಬಸ್ ಗಳಿಗೂ ಚಾಲನೆ ನೀಡಲಾಗಿದೆ.
ಹೋ.. ಹೋ ಬಸ್ ಗಳು ಮೈಸೂರಿನ ಪ್ರಮುಖ 15ಕ್ಕೂ ಹೆಚ್ಚು ಸ್ಥಳಗಳಿಗೆ, ಆರ್ಟ್ ಗ್ಯಾಲರಿ, ಅರಮನೆ, ಮೃಗಾಲಯ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ 10 ಬಸ್ ಗಳು ಪ್ರವಾಸಿಗರಿಗೆ  ಮೈಸೂರು ದರ್ಶನ ಮಾಡಿಸಲಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments