Webdunia - Bharat's app for daily news and videos

Install App

ಇಸ್ರೇಲ್ ಮೇಲೆ ‌ಹಮಾಸ್ ಅವರ ದಾಳಿ ಖಂಡನೀಯ-ಮಾಜಿ ಸಿಎಂ ಬೊಮ್ಮಯಿ

Webdunia
ಭಾನುವಾರ, 8 ಅಕ್ಟೋಬರ್ 2023 (14:00 IST)
ಇಸ್ರೇಲ್ ಮೇಲೆ ಹಮಾಸ್ ದಾಳಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಇಸ್ರೇಲ್ ಮೇಲೆ ‌ಹಮಾಸ್ ಅವರ ದಾಳಿ ನಡೆಸಿದೆ.ಇತ್ತಿಚೇಗಿನ ವರ್ಷದಲ್ಲಿ ‌ ಮದ್ಯಪ್ರಾಚ್ಯದ ಶಾಂತಿ ಕಾಪಾಡಲು ಈ ದಾಳಿ ಭಂಗ ತಂದಿದೆ.ಈ ದಾಳಿ ಅತ್ಯಂತ ಖಂಡನೀಯ.ಸದ್ಯ ಇಸ್ರೆಲ್ ಪ್ರತಿದಾಳಿ ಮಾಡುತ್ತಿದೆ.ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆ ಅಗತ್ಯವಾಗಿದೆ.ಈ ಭಾಗದಲ್ಲಿ ಲಕ್ಷಾಂತರ ಭಾರತೀಯರು ಕೆಲಸ ಮಾಡ್ತಿದ್ದಾರೆ.ಅವರಿಗೂ ಆತಂಕ, ತೊಂದರೆಯಾಗಿದೆ.ಇದನ್ನ ವಿಶ್ವ ಗಂಭೀರವಾಗಿ ತೆಗೆದುಕೊಳ್ಳಬೇಕು.ಅಮಾಯಕರ ಮೇಲೆ ಹಮಾಸ್ ದಾಳಿ ಮಾಡಿದ್ದನ್ನ ಪ್ರಧಾನಿ ಮೋದಿ ಖಂಡಿಸಿದ್ದಾರೆ.ಇದು‌ ಒಳ್ಳೆಯ ನಿರ್ಧಾರ ಎಂದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
 
ಬಿಜೆಪಿ-ಜೆಡಿಎಸ್ ಮೈತ್ರಿಗೆ ಸದಾನಂದ ‌ಗೌಡ ವಿರೋದ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಒಟ್ಟಿಗೆ ಕೆಲಸ ಮಾಡಬೇಕಂದಾಗ ಕೆಲವು ಸ್ಥಳೀಯ ವಿಚಾರ ಮುನ್ನಲೆಗೆ ಬರುತ್ತೆ.ಈ ವಿಚಾರದಲ್ಲಿ ನಮ್ಮ ನಾಯಕರು ಮಾತಾಡ್ತಾರೆ.ಯಾವುದೇ ಸೀಟು ಹೊಂದಾಣಿಕೆ ಬಗ್ಗೆ ಇನ್ನು ಅಂತಿಮ ಆಗಿಲ್ಲ.ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡೇ ತೀರ್ಮಾನ ಮಾಡ್ತಿವಿ ಅಂತ ವರಿಷ್ಠರು ಹೇಳಿದ್ದಾರೆ.ಎಲ್ಲಾ ಹಿರಿಯ ನಾಯಕರು,ಹಾಗೇ ಯಾರಿಗೆಲ್ಲಾ ತೊಂದರೆಯಾಗಿದೆ,ಯಾವ ಜಿಲ್ಲೆಗಳಲ್ಲಿ ‌ತೊಂದರೆಯಾಗಿದೆಅವರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಣಯಗಳಾಗುತ್ತೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments