ನಾಳೆ ಹಂಪಿ ವೀಕ್ಷಣೆ :ಉಪರಾಷ್ಟ್ರಪತಿ

Webdunia
ಗುರುವಾರ, 19 ಆಗಸ್ಟ್ 2021 (12:56 IST)
ಬೆಂಗಳೂರು,ಆ.19: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಕುಟುಂಬ ಸಮೇತವಾಗಿ ನಾಳೆಯಿಂದ ವಿಶ್ವವಿಖ್ಯಾತ ಹಂಪಿ ವೀಕ್ಷಣೆ ಮಾಡಲಿದ್ದಾರೆ. ನಾಳೆ ಮತ್ತು ಆ.21ರಂದು ತುಂಗಭದ್ರಾ ಡ್ಯಾಂ ಮತ್ತು ಐತಿಹಾಸಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುತಿರುವ ವೆಂಕಯ್ಯ ನಾಯ್ಡು ಅವರ ಜೊತೆಯಲ್ಲಿ ಅವರ ಧರ್ಮ ಪತ್ನಿ ಎಂ ಉಷಾ ಸಹ ಆಗಮಿಸುತ್ತಿದ್ದಾರೆ.

ಸುಗಮ ಪ್ರವಾಸಕ್ಕಾಗಿ ಹಂಪಿಯಲ್ಲಿ ಹಲವು ರೀತಿಯ ಸಿದ್ಧತೆ ನಡೆಯುತ್ತಿದ್ದು, ನಾಳೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಯ ತಾಲೂಕು ಕ್ರೀಡಾಂಗಣಕ್ಕೆ ಸಂಜೆ 5.20ಕ್ಕೆ ಉಪರಾಷ್ಟ್ರಪತಿಗಳು ಆಗಮಿಸುವರು. ನಂತರ ತುಂಗಭದ್ರಾ ಡ್ಯಾಂ ವೀಕ್ಷಣೆ ಮಾಡಲಿದ್ದಾರೆ.
ಬಳಿಕ ಕಮಲಾಪುರದ ಮಯೂರ ಭುವನೇಶ್ವರಿ ಹೊಟೇಲ್ನಲ್ಲಿ ತಂಗಲಿದ್ದಾರೆ. ಆ.21ರಂದು ಬೆಳಿಗ್ಗೆಯಿಂದ ಸಂಜೆವರಗೆ ಹಂಪಿಯ ಶ್ರೀವಿರೂಪಾಕ್ಷ ದೇವಸ್ಥಾನ, ಸಾಸುವೆಕಾಳು, ಕಡಲೇಕಾಳು ಗಣೇಶ, ಕೃಷ್ಣ ದೇವಸ್ಥಾನ, ಕಮಲಮಹಲ್, ಗಜಶಾಲೆ, ಮಹಾನವಮಿ ದಿಬ್ಬ, ವಿಜಯ ವಿಠ್ಠಲ ದೇವಸ್ಥಾನ ಮೊದಲಾದ ಸ್ಮಾರಕಗಳನ್ನು ಉಪರಾಷ್ಟ್ರಪತಿಗಳು ವೀಕ್ಷಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments