ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

Sampriya
ಶನಿವಾರ, 18 ಅಕ್ಟೋಬರ್ 2025 (19:22 IST)
ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಅರೆಸ್ಟ್ ಮಾಡಲಾಗಿದೆ.

(ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಇಂದು ಅವರನ್ನು ಅರೆಸ್ಟ್ ಮಾಡಿದ್ದಾರೆ. 

ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸನಗೌಡ ಪಾಟೀಲ ಎಂಬುವವರು ನೀಡಿದ್ದ ದೂರು ಆಧಾರದ ಮೇಲೆ ಕಾರ್ಯಚರಣೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. 


ಪಹಣಿ ಪತ್ರ (ಆರ್‌.ಟಿ.ಸಿ.) ದುರಸ್ತಿ ಮಾಡಿಸಲು ₹ 12 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್‌ಡಿಎ ಗೂಳಪ್ಪ ಮನಗೂಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಎಸ್‌ಡಿಎ ಶಿವಾನಂದ ಬಡಿಗೇರ್ ಎಂಬುವವರನ್ನುಅರೆಸ್ಟ್‌ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಮುಂದಿನ ಸುದ್ದಿ
Show comments