ಕಾಂಗ್ರೆಸ್ ಬಾವುಟ ಹಾರಿಸಲು ಕೈ ಪಡೆ ಕಾರ್ಯತಂತ್ರ

Webdunia
ಮಂಗಳವಾರ, 2 ಮೇ 2023 (18:20 IST)
ಬಿಜೆಪಿ ಯ ಭದ್ರಕೋಟೆ ಎನ್ನಿಸಿಕೊಂಡಿರುವ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಬಾವುಟ ಹಾರಿಸಲು ಕೈ ಪಡೆ ಕಾರ್ಯತಂತ್ರ ರೂಪಿಸಿದೆ. ಇಂದು ಸಹ ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ರು. ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗುರು ಯ ಗ್ರಾಮದಲ್ಲಿ ಮತಯಾಚನೆ ನಡೆಸಿದ ರಮೇಶ್ ಕಾಂಗ್ರೆಸ್ ಗ್ಯಾರಂಟಿಗಳನ್ನ ಈಡೇರಿಸುತ್ತೆ ಏನು ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಕ್ಕೆ ಕಾಂಗ್ರೆಸ್ ಆಶಾ ಕಿರಣ ವಾಗಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ನಮ್ಮ ಪಾರ್ಟಿ ಮಾಡುತ್ತೆ ದಯಮಾಡಿ ನನಗೆ ಒಂದು ಅವಕಾಶ ಮಾಡಿಕೋಡಿ ಎಂದ್ರು.ಅಲ್ಲದೆ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡುವ ನಿಟ್ಟಿನಲ್ಲಿ ಕಾವೇರಿ ನೀರು ಪೂರೈಕೆ ಸಹ ಮಾಡಲಾಗುತ್ತೆ ಗ್ರಾಮ ಪಂಚಾಯತಿ ಮಟ್ಟದಿಂದ ನಗರಸಭೆಗೆ ಕೊಂಡೊಯ್ದು ಸಾಕಾಷ್ಟು ಅನುದಾನಗಳನ್ನ ತಂದು ಸರ್ವತೋಮುಖ ಅಭಿವೃದ್ಧಿ ಮಾಡುತ್ತೇನೆ .ಕಳೆದ ಬಾರಿ ಕೂಡ  ಚುನಾವಣೆಯಲ್ಲಿ ನಿಂತು ಸೋತ್ತಿದ್ದೇನೆ ಆದ್ರು ಕೂಡ ನಿಮ್ಮ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ .ಇನ್ಮುಂದೆ ಕೂಡ ನಿಮ್ಮ ಜತೆ ನಿಲ್ಲುತ್ತೇನೆ ನನಗೆ ಮತಕೊಟ್ಟು‌ ಆರ್ಶಿವಾದ ಮಾಡಿ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments