ಶಾಸಕರ ಎದುರಲ್ಲೇ ಕೈ – ಕಮಲ ಕಾರ್ಯಕರ್ತರ ಮಾರಾಮಾರಿ?

Webdunia
ಶುಕ್ರವಾರ, 6 ಸೆಪ್ಟಂಬರ್ 2019 (16:41 IST)
ಶಾಸಕ ಹಾಗೂ ಅಧಿಕಾರಿಗಳ ಎದುರಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ಆಗೋವಂತೆ ಹೊಡೆದಾಡಕ್ಕೆ ಮುಂದಾದ ಘಟನೆ ನಡೆದಿದೆ.

ಹೊಳಲ್ಕೆರೆ ಶಾಸಕ ಚಂದ್ರಪ್ಪ ಮತ್ತು ಸಿಈಓ ಸತ್ಯಭಾಮ ಎದುರಲ್ಲೇ ಕಿತ್ತಾಡಿಕೊಂಡಿದ್ದಾರೆ ಕಾಂಗ್ರೆಸ್  ಮತ್ತು ಭಾಜಪಾ ಕಾರ್ಯಕರ್ತರು.

ಜನ ಸ್ಪಂದನಾ ಕಾರ್ಯಕ್ರಮದಲ್ಲಿ ನಡೆದ ಘಟನೆ ಇದಾಗಿದೆ ಎನ್ನಲಾಗಿದೆ. ರಾಮಗಿರಿ ಬಸ್ ಸ್ಟಾಂಡ್ ಹತ್ತಿರದ ದೇವಸ್ಥಾನ ಜಾಗ ಒತ್ತುವರಿ ತೆರವು ಗೊಳಿಸಲು ದೂರು ನೀಡಲು ಬಂದಿದ್ದರು ಕಾಂಗ್ರೆಸ್ ಕಾರ್ಯಕರ್ತರು. ಇದನ್ನು ವಿರೋಧಿಸಿದ್ದಾರೆ ಮಾಜಿ ತಾಲೂಕು ಪಂಚಾಯತಿ ಸದಸ್ಯ ರಾಮಣ್ಣನವರ ಬೆಂಬಲಿಗರು.

ಇದರಿಂದಾಗಿ ಕೆಲ ಹೊತ್ತು ಬೈದಾಡಿ ಕೈ ಕೈಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತ್ತು. ಈ ನಡುವೆ ಪೊಲೀಸರ ಮಧ್ಯ ಪ್ರವೇಶದ ನಂತ್ರ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಮುಂದಿನ ಸುದ್ದಿ
Show comments