Webdunia - Bharat's app for daily news and videos

Install App

ಶಾಸಕರ ಎದುರಲ್ಲೇ ಕೈ – ಕಮಲ ಕಾರ್ಯಕರ್ತರ ಮಾರಾಮಾರಿ?

Webdunia
ಶುಕ್ರವಾರ, 6 ಸೆಪ್ಟಂಬರ್ 2019 (16:41 IST)
ಶಾಸಕ ಹಾಗೂ ಅಧಿಕಾರಿಗಳ ಎದುರಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ಆಗೋವಂತೆ ಹೊಡೆದಾಡಕ್ಕೆ ಮುಂದಾದ ಘಟನೆ ನಡೆದಿದೆ.

ಹೊಳಲ್ಕೆರೆ ಶಾಸಕ ಚಂದ್ರಪ್ಪ ಮತ್ತು ಸಿಈಓ ಸತ್ಯಭಾಮ ಎದುರಲ್ಲೇ ಕಿತ್ತಾಡಿಕೊಂಡಿದ್ದಾರೆ ಕಾಂಗ್ರೆಸ್  ಮತ್ತು ಭಾಜಪಾ ಕಾರ್ಯಕರ್ತರು.

ಜನ ಸ್ಪಂದನಾ ಕಾರ್ಯಕ್ರಮದಲ್ಲಿ ನಡೆದ ಘಟನೆ ಇದಾಗಿದೆ ಎನ್ನಲಾಗಿದೆ. ರಾಮಗಿರಿ ಬಸ್ ಸ್ಟಾಂಡ್ ಹತ್ತಿರದ ದೇವಸ್ಥಾನ ಜಾಗ ಒತ್ತುವರಿ ತೆರವು ಗೊಳಿಸಲು ದೂರು ನೀಡಲು ಬಂದಿದ್ದರು ಕಾಂಗ್ರೆಸ್ ಕಾರ್ಯಕರ್ತರು. ಇದನ್ನು ವಿರೋಧಿಸಿದ್ದಾರೆ ಮಾಜಿ ತಾಲೂಕು ಪಂಚಾಯತಿ ಸದಸ್ಯ ರಾಮಣ್ಣನವರ ಬೆಂಬಲಿಗರು.

ಇದರಿಂದಾಗಿ ಕೆಲ ಹೊತ್ತು ಬೈದಾಡಿ ಕೈ ಕೈಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತ್ತು. ಈ ನಡುವೆ ಪೊಲೀಸರ ಮಧ್ಯ ಪ್ರವೇಶದ ನಂತ್ರ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments