Select Your Language

Notifications

webdunia
webdunia
webdunia
webdunia

ಡಿಕೆಶಿ ಸಿಡಿ ಕೇಸ್‌ನ್ನು ಸಿಬಿಐ ತನಿಖೆಗೆ ವಹಿಸಿ- ರಮೇಶ ಜಾರಕಿಹೊಳಿ

ಡಿಕೆಶಿ ಸಿಡಿ ಕೇಸ್‌ನ್ನು ಸಿಬಿಐ ತನಿಖೆಗೆ ವಹಿಸಿ- ರಮೇಶ ಜಾರಕಿಹೊಳಿ
bangalore , ಬುಧವಾರ, 1 ನವೆಂಬರ್ 2023 (21:41 IST)
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಸಚಿವ, ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿಗೆ ಇ- ಮೇಲ್‌ ಮೂಲಕ ಪತ್ರ ಬರೆಯಲಾಗಿದೆ.ಇನ್ನು  ಡಿ.ಕೆ.ಶಿವಕುಮಾರ ಸಿಡಿ ಫ್ಯಾಕ್ಟರಿ ಬಂದ್‌ ಆಗಬೇಕಾದರೆ ಪ್ರಕರಣವನ್ನ ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವ ಶೆಖಾವತ್‌ ಆತ್ಮವಿಮರ್ಶೆ ಮಾಡಿಕೊಳ್ಳಲಿ-ಸಿದ್ದರಾಮಯ್ಯ