Webdunia - Bharat's app for daily news and videos

Install App

ಕೈ ಚೆಲ್ಲಿದ ಡಿಸಿಎಂ; ಮೈತ್ರಿ ಸರಕಾರಕ್ಕೆ ಆಪತ್ತು?

Webdunia
ಗುರುವಾರ, 4 ಜುಲೈ 2019 (19:15 IST)
ಕೈ ಪಡೆಯ ಅತೃಪ್ತ ಶಾಸಕರ ನಿರ್ಧಾರ ಅವರಿಗೆ ಬಿಟ್ಟಿದ್ದು. ಅತೃಪ್ತ ಶಾಸಕರ ಮನವೊಲಿಸೋಕೆ ಮುಂದಾಗೋದಿಲ್ಲ ಅಂತ ಉಪಮುಖ್ಯಮಂತ್ರಿ ಹೇಳುವ ಮೂಲಕ ಮೈತ್ರಿ ಸರಕಾರದ ಅಧಿಕಾರವಧಿಯ ಮೇಲೆ ಕರಿನೆರಳು ಬಿದ್ದಂತಾಗಿದೆ.

ಕಾಂಗ್ರೆಸ್ ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರನ್ನು ತಡೆಯುವುದಿಲ್ಲ. ಹೀಗಂತ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ರಾಜಕೀಯ ವಲಯದಲ್ಲಿ ವಿವಿಧ ವ್ಯಾಖ್ಯಾನಗಳು ಶುರುವಾಗಿವೆ.

ಎಲ್ಲದಕ್ಕೂ ಒಂದು ಹಂತ ಇರುತ್ತದೆ. ಅದನ್ನು ದಾಟಿದ ಮೇಲೆ ಏನೂ ಮಾಡಲು ಸಾಧ್ಯ ಇಲ್ಲ. ಅತೃಪ್ತ ಶಾಸಕರ ಮನವೊಲಿಸುವ ಕೆಲಸಕ್ಕೆ ಮುಂದಾಗೋದಿಲ್ಲ ಎಂದ್ರು.

ಸಚಿವ ಡಿ.ಕೆ.ಶಿವಕುಮಾರ ಹೇಳಿಕೆ ನೀಡಿರುವ ಹಿಂದೆಯೇ ಪರಮೇಶ್ವರ್ ಕೂಡ ಅದೇ ಹೇಳಿಕೆ ನೀಡಿರುವುದು ರಾಜಕೀಯ ಅನಿಶ್ಚಿತತೆ ತಲೆದೋರಲು ಕಾರಣವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments