Webdunia - Bharat's app for daily news and videos

Install App

ಹೊಡೆದಾಟದಲ್ಲಿ ಕಟ್ಟಾದ ಕೈ ನಾಯಿಪಾಲು!

Webdunia
ಬುಧವಾರ, 2 ನವೆಂಬರ್ 2022 (15:57 IST)
ಕುಡಿದ ನಶೆಯಲ್ಲಿ 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಪರಿಣಾಮ ಪ್ರಜ್ವಲ್ ಎಂಬ ಯುವಕನ ಬಲಗೈ ಕಟ್‌ ಆದ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ. ಬಾರ್​​ನಲ್ಲಿ ಮದ್ಯಪಾನದ ವೇಳೆ ಗಲಾಟೆ ಶುರುವಾಗಿದ್ದು, ಬಾರಿಗೆ ಕಾರಲ್ಲಿ ಎಂಟ್ರಿ ಕೊಟ್ಟಿದ್ದ ಗ್ಯಾಂಗ್‌ ಜೊತೆ ಪ್ರಜ್ವಲ್ ಕಿರಿಕ್ ಮಾಡಿಕೊಂಡಾಗ ಎದುರಾಳಿ ಟೀಂನವರು ಪ್ರಜ್ವಲ್ ಮೇಲೆ ಮಚ್ಚು ಬೀಸಿದ್ದಾರೆ. ಇದರ ಪರಿಣಾಮ ಒಂದೇ ಏಟಿಗೆ ಪ್ರಜ್ವಲ್ ಬಲಗೈ ಕಟ್ ಆಗಿ ಬಿದ್ದಿದೆ. ತುಂಡಾದ ಕೈಯನ್ನು ಬೀದಿ ನಾಯಿಯು ಕಚ್ಚಿಕೊಂಡು ಹೋಗಿದೆ. ಈ ದೃಶ್ಯ CCTV ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಜ್ವಲ್ ಜೊತೆಗಿದ್ದ ಮೇಘರಾಜ್, ಯೋಗೇಶ್​ ಹಾಗೂ ಕೌಶಿಕ್ ಎಸ್ಕೇಪ್‌ ಆಗಿದ್ದಾರೆ. ನಂತರ ಪ್ರಜ್ವಲ್​ ಅನ್ನು ಕೆಲ ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, CCTVಯಲ್ಲಿ ಸೆರೆಯಾದ ದೃಶ್ಯದ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments