Webdunia - Bharat's app for daily news and videos

Install App

ಎಐಸಿಸಿ ಅಧ್ಯಕ್ಷರಿಗೆ ಕೈ ಕಾರ್ಯಕರ್ತರ ಪತ್ರ

Webdunia
ಸೋಮವಾರ, 30 ಅಕ್ಟೋಬರ್ 2023 (16:24 IST)
ಎಐಸಿಸಿ ಅಧ್ಯಕ್ಷರಿಗೆ ಕೈ ಮುಖಂಡ ಮನೋಹರ್ ನೇತೃತ್ವದಲ್ಲಿ ಪತ್ರ ಬರೆಯಲಾಗಿದೆ.ಇಂದು ಸಭೆ ನಡೆಸಿದ ಕಾರ್ಯಕರ್ತರು  ಸರ್ಕಾರ ರಚನೆಗೆ ಕಾರ್ಯಕರ್ತರ ಪರಿಶ್ರಮವಿದೆ.ನಿಷ್ಠಾವಂತರಿಗೆ ನಿಗಮಗಳಲ್ಲಿ ಅವಕಾಶ ನೀಡಿ.ಶಾಸಕರು ಸಚಿವರಾಗಿ ಅಧಿಕಾರ ಅನುಭವಿಸ್ತಿದ್ದಾರೆ.

ಪರಿಷತ್ ಸದಸ್ಯರು ಹುದ್ದೆಗಳನ್ನ ಹೊಂದಿದ್ದಾರೆ.ಚುನಾವಣೆಯಲ್ಲಿ ನಮಗೆ ಟಿಕೆಟ್ ಸಿಗಲ್ಲ.ನಾವು ಅಲ್ಲೂ ವಂಚಿತರಾಗಿದ್ದೇವೆ.ಬೇರೆಯವರಿಗೆ ಟಿಕೆಟ್ ಬಿಟ್ಟುಕೊಟ್ಟಿದ್ದೇವೆ.೨೦,೩೦ ವರ್ಷಗಳಿಂದ ದುಡಿಯುತ್ತಿದ್ದೇವೆ.ಆರ್ಥಿಕವಾಗಿಯೂ ಹಿಂದುಳಿದಿದ್ದೇವೆ.ನಮ್ಮಂತವರಿಗೆ ನಿಗಮಗಳಲ್ಲಿ ಅವಕಾಶ ನೀಡಿ ಎಂದು ಎಐಸಿಸಿ ಅಧ್ಯಕ್ಷರಿಗೆ ಕಾರ್ಯಕರ್ತರು ಪತ್ರ ಬರೆದಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments