ಅಶ್ವತ್ ನಾರಾಯಣ್​ ವಿರುದ್ಧ ‘ಕೈ’ ಪ್ರತಿಭಟನೆ

Webdunia
ಬುಧವಾರ, 4 ಮೇ 2022 (19:32 IST)
ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್​ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‍ನಿಂದ ಮಲ್ಲೇಶ್ವರಂನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಲ್ಲೇಶ್ವರಂ ಆಟದ ಮೈದಾನದಿಂದ ಸಚಿವ ಅಶ್ವಥ್ ನಾರಾಯಣ ಅವರ ಕಚೇರಿವರೆಗೂ ಕಾಂಗ್ರೆಸ್ ಶಾಸಕರಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಇದೇ ವೇಳೆ ಎನ್‍ಎಸ್‍ಯುಐ ಕಾರ್ಯಕರ್ತರು ಅಶ್ವಥ್ ನಾರಾಯಣ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಅಶ್ವಥ್ ನಾರಾಯಣ ಅವರ ಸೋದರ 80 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಕೂಡಲೇ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆಯಲ್ಲಿ ಸುದ್ದಿಗೋಷ್ಠಿ ಮಾಡುತ್ತಿದ್ದ ಸಚಿವ: ಗೆಟ್ ಔಟ್ ಎಂದು ಮಹಿಳೆಯ ರಂಪಾಟ Video

ಮೋದಿ ಭಯೋತ್ಪಾದಕ ಎಂದು ವಿವಾದವಾಗುತ್ತಿದ್ದಂತೇ ಸಮಜಾಯಿಷಿ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಇರಾನ್ ಜೊತೆ ಕದನ ವಿರಾಮ ಕೊನೆಗೊಳ್ಳಲು ಕೆಲವೇ ಕ್ಷಣವಿರುವಾಗ ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ

ಪೆಹಲ್ಗಾಮ್ ದಾಳಿಗೆ ಒಂದು ವರ್ಷ: ದೇಶ ಈ ದಿನವನ್ನು ಎಂದೂ ಮರೆಯಲ್ಲ ಪ್ರಧಾನಿ ಮೋದಿ ಸ್ಮರಣೆ

ಪೆಹಲ್ಗಾಮ್ ಗೆ ಈಗ ಪ್ರವಾಸಿಗರು ಬರ್ತಿದ್ದಾರಾ, ಹೇಗಿದೆ ಸೆಕ್ಯುರಿಟಿ

ಮುಂದಿನ ಸುದ್ದಿ
Show comments