Webdunia - Bharat's app for daily news and videos

Install App

ವಾಟ್ಸಾಪ್ ನಲ್ಲಿ Rip ಎಂದು ಬರೆದು ನೇಣು ಹಾಕಿಕೊಂಡ!?

Webdunia
ಭಾನುವಾರ, 24 ಜುಲೈ 2022 (10:01 IST)
ರಾಮನಗರ : ಪ್ರೇಮ ವೈಫಲ್ಯದಿಂದಾಗಿ ಓರ್ವ ಯುವಕ ನೇಣಿಗೆ ಶರಣಾಗಿರುವ ಘಟನೆ ಅರ್ಚಕರಹಳ್ಳಿಯಲ್ಲಿ ನಡೆದಿದೆ.

ಸೋಮಶೇಖರ್(26) ಮೃತ ಯುವಕ. ಸಾಯುವ ಮೊದಲೇ ಸೋಮಶೇಖರ್ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಬೆಳಗ್ಗೆ 12 ಗಂಟೆ ಸುಮಾರಿಗೆ ರಿಪ್ ಎಂದು ಬರೆದುಕೊಂಡಿದ್ದ. ಸಂಜೆ 5 ಗಂಟೆ ಸುಮಾರಿಗೆ ನೇಣಿಗೆ ಶರಣಾಗಿದ್ದಾನೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. 

ಅರ್ಚಕರಹಳ್ಳಿಯ ಸೋದರಸಂಬಂಧಿಯೊಬ್ಬರಿಗೆ ಮಕ್ಕಳಿಲ್ಲದ ಕಾರಣ ಈತನನ್ನು ದತ್ತುಮಗನಂತೆ ಸಾಕುತ್ತಿದ್ದರು ಎನ್ನಲಾಗಿದೆ. ಸೋಮಶೇಖರ್ ಚನ್ನಪಟ್ಟಣ ಮೂಲದ ಯುವಕನಾಗಿದ್ದು, ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವ ಸಲುವಾಗಿ ನಗರದ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments