ವಾಟ್ಸಾಪ್ ನಲ್ಲಿ Rip ಎಂದು ಬರೆದು ನೇಣು ಹಾಕಿಕೊಂಡ!?

Webdunia
ಭಾನುವಾರ, 24 ಜುಲೈ 2022 (10:01 IST)
ರಾಮನಗರ : ಪ್ರೇಮ ವೈಫಲ್ಯದಿಂದಾಗಿ ಓರ್ವ ಯುವಕ ನೇಣಿಗೆ ಶರಣಾಗಿರುವ ಘಟನೆ ಅರ್ಚಕರಹಳ್ಳಿಯಲ್ಲಿ ನಡೆದಿದೆ.

ಸೋಮಶೇಖರ್(26) ಮೃತ ಯುವಕ. ಸಾಯುವ ಮೊದಲೇ ಸೋಮಶೇಖರ್ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಬೆಳಗ್ಗೆ 12 ಗಂಟೆ ಸುಮಾರಿಗೆ ರಿಪ್ ಎಂದು ಬರೆದುಕೊಂಡಿದ್ದ. ಸಂಜೆ 5 ಗಂಟೆ ಸುಮಾರಿಗೆ ನೇಣಿಗೆ ಶರಣಾಗಿದ್ದಾನೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. 

ಅರ್ಚಕರಹಳ್ಳಿಯ ಸೋದರಸಂಬಂಧಿಯೊಬ್ಬರಿಗೆ ಮಕ್ಕಳಿಲ್ಲದ ಕಾರಣ ಈತನನ್ನು ದತ್ತುಮಗನಂತೆ ಸಾಕುತ್ತಿದ್ದರು ಎನ್ನಲಾಗಿದೆ. ಸೋಮಶೇಖರ್ ಚನ್ನಪಟ್ಟಣ ಮೂಲದ ಯುವಕನಾಗಿದ್ದು, ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವ ಸಲುವಾಗಿ ನಗರದ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments