Webdunia - Bharat's app for daily news and videos

Install App

ವಾಟ್ಸಾಪ್ ನಲ್ಲಿ Rip ಎಂದು ಬರೆದು ನೇಣು ಹಾಕಿಕೊಂಡ!?

Webdunia
ಭಾನುವಾರ, 24 ಜುಲೈ 2022 (10:01 IST)
ರಾಮನಗರ : ಪ್ರೇಮ ವೈಫಲ್ಯದಿಂದಾಗಿ ಓರ್ವ ಯುವಕ ನೇಣಿಗೆ ಶರಣಾಗಿರುವ ಘಟನೆ ಅರ್ಚಕರಹಳ್ಳಿಯಲ್ಲಿ ನಡೆದಿದೆ.

ಸೋಮಶೇಖರ್(26) ಮೃತ ಯುವಕ. ಸಾಯುವ ಮೊದಲೇ ಸೋಮಶೇಖರ್ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಬೆಳಗ್ಗೆ 12 ಗಂಟೆ ಸುಮಾರಿಗೆ ರಿಪ್ ಎಂದು ಬರೆದುಕೊಂಡಿದ್ದ. ಸಂಜೆ 5 ಗಂಟೆ ಸುಮಾರಿಗೆ ನೇಣಿಗೆ ಶರಣಾಗಿದ್ದಾನೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. 

ಅರ್ಚಕರಹಳ್ಳಿಯ ಸೋದರಸಂಬಂಧಿಯೊಬ್ಬರಿಗೆ ಮಕ್ಕಳಿಲ್ಲದ ಕಾರಣ ಈತನನ್ನು ದತ್ತುಮಗನಂತೆ ಸಾಕುತ್ತಿದ್ದರು ಎನ್ನಲಾಗಿದೆ. ಸೋಮಶೇಖರ್ ಚನ್ನಪಟ್ಟಣ ಮೂಲದ ಯುವಕನಾಗಿದ್ದು, ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವ ಸಲುವಾಗಿ ನಗರದ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments