Webdunia - Bharat's app for daily news and videos

Install App

ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ

Webdunia
ಮಂಗಳವಾರ, 3 ಮೇ 2022 (08:22 IST)
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಆಜಾನ್ ದಂಗಲ್ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣ ಕಾಣ್ತಿದೆ.

ಮಸೀದಿಗಳಲ್ಲಿ ಮೈಕ್ ತೆರವಿಗೆ ಶ್ರೀರಾಮಸೇನೆ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯವಾಗಿದೆ. ಮೇ 9ರಂದು ಸಾವಿರ ದೇಗುಲಗಳಲ್ಲಿ ಬೆಳಗ್ಗೆ ಐದಕ್ಕೆ ಹನುಮಾನ್ ಚಾಲೀಸಾ ಹಾಕ್ತೀವಿ.

ತಾಕತ್ ಇದ್ರೆ ತಡೆಯಿರಿ ಎಂದು ಸರ್ಕಾರಕ್ಕೆ ಶ್ರೀರಾಮಸೇನೆ ಸವಾಲು ಹಾಕಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸುನೀಲ್ ಕುಮಾರ್, ಒಂದು ಧ್ವನಿವರ್ಧಕದಿಂದ ನೂರಾರು ಜನಕ್ಕೆ ತೊಂದರೆ ಆಗಬಾರದು. ಮುಸಲ್ಮಾನ ಸಮುದಾಯ ಈ ಬಗ್ಗೆ ಮರು ಆಲೋಚನೆ ಮಾಡಬೇಕು.

ಪರಿಸ್ಥಿತಿ ನೋಡಿಕೊಂಡು ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ ಎಂದಿದ್ದಾರೆ.  ಮಾಜಿ ಮಂತ್ರಿ ಹೆಚ್ ವಿಶ್ವನಾಥ್ ಮಾತನಾಡಿ, ಮುಖ್ಯಮಂತ್ರಿಗಳೇ ನಿಮ್ಮ ಹಾರ್ಡ್ವೆಪನ್ ಶಾಂತಿ ಕದಡ್ತಿರೋ ಆರ್ಎಸ್ಎಸ್, ಭಜರಂಗದಳದವರ ಮೇಲೆ ಬಳಸಿ.

ಸರ್ಕಾರಕ್ಕೆ ನಿತ್ಯವೂ ಕೆಟ್ಟ ಹೆಸರು ತರ್ತಾ ಇದ್ದಾರೆ ಎಂದು ಗರಂ ಆಗಿದ್ದಾರೆ. ಅತ್ತ ರಂಜಾನ್ ಹಬ್ಬಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಅಕ್ಷಯ ತೃತೀಯವಾದ ನಾಳೆ ಮಹಾರಾಷ್ಟ್ರದಲ್ಲಿ ಮಹಾ ಆರತಿ ನಡೆಸಬಾರದು ಎಂದು ಎಂಎನ್ಎಸ್ನ ರಾಜ್ ಠಾಕ್ರೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments