Webdunia - Bharat's app for daily news and videos

Install App

ಭಜನೆ ನಡೆಯುತ್ತಿದ್ದ ಸ್ಥಳಕ್ಕೆ ಎಂಟ್ರಿ ಕೊಟ್ಟ ಹನುಮ

geetha
ಮಂಗಳವಾರ, 23 ಜನವರಿ 2024 (20:06 IST)
ವಿಜಯಪುರ :ವಿಜಯಪುರದ  ಇಂಚಗೇರಿ ಮಠವು ಐತಿಹಾಸಿಕವಾಗಿಯೂ ಪ್ರಸಿದ್ದಿ ಹೊಂದಿದೆ. ಇಲ್ಲಿನ ಗುರುಗಳಾಗಿದ್ದ ಮಾಧವಾನಂದ ಶ್ರೀಗಳು ಬ್ರಿಟಿಷರ ವಿರುದ್ದ ಹೋರಾಡಿದ್ದು ಮಾತ್ರವಲ್ಲದೇ ಪವಾಡ ಪುರುಷರೆಂದೂ ಸಹ ಪ್ರಸಿದ್ದರಾಗಿದ್ದರು. 

ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದ್ದ ವೇಳೆ ಭಜನಾ ಕಾರ್ಯಕ್ರಮ ನಡೆಸುತ್ತಿದ್ದ ವಿಜಯಪುರದ ಇಂಚಗೇರಿ ಮಠಕ್ಕೆ ಕೋತಿಯೊಂದು ಆಗಮಿಸಿ ಭಕ್ತಾದಿಗಳಲ್ಲಿ ಅಚ್ಚರಿ ಮೂಡಿಸಿದೆ. ರಾಮನ ಮುಂದೆ ಪ್ರಸಾದವಾಗಿ ಇರಿಸಿದ್ದ ಬಾಳೆಹಣ್ಣಿಗೆ ಕೈಹಾಕಿದ ಕೋತಿಯನ್ನು ನೋಡಿ ಭಕ್ತಾದಿಗಳು ಕೈಮುಗಿದಿದ್ದು, ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. 

ಮಾಧವಾನಂದ ಶ್ರೀಗಳ ಗದ್ದುಗೆ ಎದುರಿನಲ್ಲ ಭಜನಾ ಕಾರ್ಯ ಏರ್ಪಡಿಸಲಾಗಿತ್ತು. ಅಲ್ಲಿಯೇ ಕೋತಿ ಆಗಮಿಸಿದ್ದು, ಭಕ್ತಾದಿಗಳಲ್ಲಿ ಸಂತಸ ಅಚ್ಚರಿ ಮೂಡಿಸಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments