Webdunia - Bharat's app for daily news and videos

Install App

ನಾಡಿನೆಲ್ಲೆಡೆ ಹನುಮ ಜಯಂತಿ ಸಡಗರ

Webdunia
ಗುರುವಾರ, 6 ಏಪ್ರಿಲ್ 2023 (15:40 IST)
ಇಂದು ಹನುಮ ಜಯಂತಿ ಹಿನ್ನಲೆ ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ನಸುಕಿನ ಜಾವದಿಂದಲೇ ಅಸಂಖ್ಯಾತ ಭಕ್ತರು ಆಗಮಿಸಿದ್ರು. ಬೆಟ್ಟ ಏರಿ ಬಂದು ಆಂಜನೇಯನ ದರ್ಶನ ಪಡೆದ್ರು. ಹನುಮನಿಗೆ ವಿಶೇಷವಾದ ಅಲಂಕಾರ, ಪೂಜೆ, ಪುನಸ್ಕಾರ ನೆರವೇರಿಸಲಾಗಿತ್ತು. ಹನುಮಮಾಲೆ ಧರಿಸಿ ಬಂದಿದ್ದ ಮಾಜಿ ಸಚಿವ ಶಿವರಾಜ ತಂಗಡಗಿ, ಹನುಮಂತನಿಗೆ ಪೂಜೆ ಸಲ್ಲಿಸಿದ ಬಳಿಕ ಮಾಲೆಯನ್ನ ಬೆಟ್ಟದಲ್ಲಿ ವಿಸರ್ಜಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments