Webdunia - Bharat's app for daily news and videos

Install App

ನಂಜನಗೂಡಿನಲ್ಲಿ ಹನುಮಜಯಂತಿಯ ಮೆರೆಗು

Webdunia
ಭಾನುವಾರ, 25 ಜೂನ್ 2023 (16:28 IST)
ನಂಜನಗೂಡಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಿಸಲಾಯ್ತು.ಗ್ರಾಮಸ್ಥರು,ಯುವ ಮುಖಂಡರು ಹಾಗೂ ಧರ್ಮ ಜಾಗೃತಿ ಸಮಿತಿ ಆಯೋಜಿಸಿದ್ದ ಹನುಮಜಯಂತಿ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ರು.ಈ ವೇಳೆ ಪುಟ್ಟ ಮಕ್ಕಳಿಗೆ ರಾಮ ಸೀತೆ ಹಾಗೂ ಹನುಮನ ವೇಷ ಧರಿಸಿ ಮೆರವಣಿಗೆ ಮಾಡಿದರು, ಹಾಗೂ ಡೊಳ್ಳು ಕುಣಿತದ ಜೊತೆಗೆ ಕೇಸರಿ ಶಾಲು ಧರಿಸಿದ ನೂರಾರು ಯುವಕರು ಜೈ ಆಂಜನೇಯ,ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ರಾಮನಭಂಟನ ಜಯಘೋಷ ಮೊಳಗಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments