Webdunia - Bharat's app for daily news and videos

Install App

ಬಜೆಟ್ ಸಂತಸ ತಂದಿದೆ - ಬೊಮ್ಮಾಯಿ

Webdunia
ಮಂಗಳವಾರ, 1 ಫೆಬ್ರವರಿ 2022 (16:12 IST)
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾ ಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸಿದರು.
ವಿತ್ತ ಸಚಿವರ ನಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾದ ಈ ಬಜೆಟ್ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ನಿರೀಕ್ಷೆಯಂತೆ ಬಜೆಟ್‌ ಮಂಡನೆ ಮಾಡಿ ರೋದು ಎಲ್ಲರಿಗೂ ಸಂತಸ ತಂದಿದೆ ಎಂದು ಹೇಳಿದರು. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟ್ಟಿಟ್ಟರ್‌ನಲ್ಲಿ ಸಿಎಂ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments