Select Your Language

Notifications

webdunia
webdunia
webdunia
webdunia

ವಿಷು ಹಬ್ಬಕ್ಕೆ ಶುಭಕೋರಿದ ಸಿಎಂ

Happy CM to Vishu Festival
ಸೌರಮಾನ ಯುಗಾದಿ ವಿಷು ಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಶುಭಕೋರಿದ್ದಾರೆ.. ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಜನತೆಗೆ ಬಿಸು-ವಿಷು ಪರ್ಬೊದ ಎಡ್ಡೆಪ್ಪುಲು' ಎಂದು ಸಿಎಂ ಟ್ವೀಟಲ್ಲಿ ತುಳುವಿನಲ್ಲಿ ಜನತೆಗೆ ಯುಗಾದಿಗೆ ಶುಭ ಹಾರೈಸಿದ್ದಾರೆ..ಹೊಸ ಬೆಳೆಯನ್ನು ದೇವರಿಗೆ ಕಣಿ ಅರ್ಪಿಸಿ, ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿ ನೂತನ ವರ್ಷವನ್ನು ಸ್ವಾಗತಿಸುವುದು ವಿಷು ಹಬ್ಬದ ವಿಶೇಷತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧಾರಾಕಾರ ಮಳೆಗೆ ಧರೆಗುರುಳಿದ ಮರ