ಕನ್ನಡದ ಖ್ಯಾತ ನಿರ್ದೇಶಕನಿಂದ ವರದಕ್ಷಿಣೆಗಾಗಿ ಕಿರುಕುಳ

geetha
ಭಾನುವಾರ, 28 ಜನವರಿ 2024 (18:34 IST)
ಮಂಜುನಾಥ್‌ ಕೇಶವ ರೆಡ್ಡಿ
ಬೆಂಗಳೂರು :ನಿರ್ದೇಶಕ ಮಂಜುನಾಥ್‌ ಕೇಶವ ರೆಡ್ಡಿ  ವಿರುದ್ದ ವರದಕ್ಷಿಣೆ, ಕಿರುಕುಳದ  ಆರೋಪದ ಮೇಲೆ ಅವರ ಪತ್ನಿ ಅಖಿಲಾ ದೂರು ದಾಖಲಿಸಿದ್ದಾರೆ. ಪತಿ ಮುನ್ಸೋರೆ, ಅವರ ತಾಯಿ ಹಾಗೂ ಸೋದರಿ ತನಗೆ ದೈಹಿಕ ಹಲ್ಲೆ ಮಾಡಿರುವುದಾಗಿ ಅಖಿಲಾ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ  ನಾತಿಚರಾಮಿ, 19.20.21 ಮತ್ತು ಹರಿವು ಸಿನಿಮಾಗಳ ಮೂಲಕ ಮನ್ಸೋರೆ ಪ್ರಸಿದ್ದರಾಗಿದ್ದರು. ಈ ಸಿನಿಮಾಗಳಿಗೆ ಪ್ರತಿಷ್ಠಿತ ಪ್ರಶಸ್ತಿಗಳೂ ಲಭ್ಯವಾಗಿತ್ತು. 

2021 ರಲ್ಲಿ ಮನ್ಸೋರೆ ಅಖಿಲಾರನ್ನು ವರಿಸಿದ್ದರು. 1.5 ಕೆಜಿ ಬೆಳ್ಳಿ, ಚಿನ್ನಾಭರಣಗಳನ್ನು ಮದುವೆಯಲ್ಲಿ ನೀಡಲಾಗಿತ್ತು. ಆದರೂ ಸಹ ಹಣ ತರುವಂತೆ ಮತ್ತು ಎಕ್ಸ್‌ಯುವಿ ಕಾರು ಕೊಡಿಸುವಂತೆ ಪತಿ ಹಾಗೂ ಅತ್ತೆ ತನ್ನನ್ನು ಪೀಡಿಸುತ್ತಿದ್ದರು ಎಂದು ಅಖಿಲಾ ದೂರಿನಲ್ಲಿ ತಿಳಿಸಿದ್ದಾರೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments